ತಾಯಿ ಚಾಮುಂಡೇಶ್ವರಿ ನೀಡ್ತಾಳೆ ಈ ರಾಶಿಯವರಿಗೆ ಅದೃಷ್ಟ, ಇಂದಿನ ರಾಶಿಫಲ ತಿಳಿದುಕೊಳ್ಳಿ

0

ಇಂದಿನ ನಿಮ್ಮ ರಾಶಿ ಅನುಗುಣವಾಗಿ ನಿಮ್ಮ ರಾಶಿ ಫಲಗಳನ್ನು ತಿಳಿದುಕೊಳ್ಳೋಣ. ಮೊದಲನೇದಾಗಿ ಮೇಷ ರಾಶಿ ನಿಮಗೆ ಈ ಮೊದಲ ವಾರ ನಿಮ್ಮ ಪರವಾಗಿ ಇರಲಿದೆ. ನೀವು ಕೆಲವು ಚಿಂತನೆಗಳಲ್ಲಿ ಮುಳುಗುತ್ತೀರಾ. ಆದ್ದರಿಂದ ನಿಮ್ಮ ಜೀವನದಲ್ಲಿ ನಿರಾಸೆ ಹಾಗೂ ಆಲಸ್ಯ ಇರುತ್ತದೆ. ನೀವು ವ್ಯಾಪಾರದ ಆರ್ಥಿಕತೆಯನ್ನು ಬಲಪಡಿಸಲು ಬಹಳಷ್ಟು ಕಷ್ಟವನ್ನು ಪಡುತ್ತೀರಾ.

ವೃಷಭ ರಾಶಿ ಗ್ರಹಗಳ ಚಲನೆಯು ನಿಮ್ಮ ಪರವಾಗಿರುವುದರಿಂದ ನಿಮಗೆ ಇವತ್ತಿನ ದಿನಗಳಲ್ಲಿ ನಿಮಗೆ ಹಲವಾರು ಲಾಭಗಳನ್ನು ಪಡೆಯಲಿದ್ದೀರಿ. ಮನೆ ಹಿರಿಯರೊಂದಿಗೆ ಕುಟುಂಬದ ಜವಾಬ್ದಾರಿಯವಾಗಿ ಚರ್ಚಿಸುತ್ತೀರಿ. ನಿಮ್ಮ ಕುಟುಂಬದಲ್ಲಿ ಆರೋಗ್ಯದ ದೃಷ್ಟಿಯಿಂದ ಒಬ್ಬರ ಆರೋಗ್ಯ ಕೆಡುತ್ತದೆ. ನೀವು ಇಂದು ಹೊಸ ಯೋಜನೆಗಳನ್ನು ಜಾರಿಗೆ ತರುತ್ತೀರಾ.

ಮಿಥುನ ರಾಶಿ ನೀವು ಸ್ನೇಹಿತರೊಂದಿಗೆ ಹೊಸ ಕ್ಷೇತ್ರದಲ್ಲಿ ಹೂಡಿಕೆಯನ್ನು ಮಾಡುತ್ತೀರಾ. ಉದ್ಯೋಗ ಮಾಡುತ್ತಿರುವರು ಕೆಲಸದಲ್ಲಿ ಸಂಪೂರ್ಣವಾಗಿ ಶ್ರಮ ಪಡುತ್ತೀರಾ. ಇದರಿಂದ ನಿಮ್ಮ ಜೊತೆಗೆ ಕೆಲಸ ಮಾಡುವಂತಹ ವ್ಯಕ್ತಿಗಳು ನಿಮ್ಮನ್ನು ಮೆಚ್ಚುತ್ತಾರೆ. ಕುಟುಂಬದ ಸಂಪೂರ್ಣ ಬೆಂಬಲ ನಿಮಗೆ ದೊರೆಯಲಿದೆ.

ಕರ್ಕಾಟಕ ರಾಶಿ ನೀವು ಇಂದು ಕಿರಿಯ ಕುಟುಂಬದ ಸದಸ್ಯರೊಂದಿಗೆ ಸಾಕಷ್ಟು ಸಮಯವನ್ನು ಕಳೆಯುತ್ತೀರಿ. ನಿಮ್ಮ ಆರೋಗ್ಯ ಬಲವಾಗಿರುತ್ತದೆ ನೀವು ಯಾವುದೇ ಕಾರ್ಯದಲ್ಲಿ ಯಶಸ್ಸನ್ನು ಪಡೆಯುತ್ತೀರಾ. ನಿಮ್ಮ ಕೆಲಸದಲ್ಲಿ ಒಂದು ಸಮಸ್ಯೆ ಎದುರಾಗುತ್ತಿದ್ದರೆ ನೀವು ಅದನ್ನು ಸಲ್ಲಿಸಾಗಿ ಬಗೆಹರಿಸುತ್ತೀರಾ.

ಕನ್ಯಾ ರಾಶಿ ಇಂದು ಉತ್ತಮ ಆಹಾರವನ್ನು ಆನಂದಿಸುತ್ತೀರಿ. ಕುಟುಂಬದಲ್ಲಿ ಕೆಲವು ಸಮಸ್ಯೆ ಎದರಾಗುತ್ತದೆ ಆದರೆ ವಿವಾಹಿತ ಕುಟುಂಬದ ಜೀವನವು ಆನಂದವಾಗಿರುತ್ತದೆ ಪ್ರೇಮ ಜೀವನದಲ್ಲಿ ಕೆಲವೊಂದು ಸಮಸ್ಯೆಗಳು ಎದುರಾಗುತ್ತಿತ್ತು ನೀವು ಬೇಗನೆ ಅವುಗಳನ್ನು ಬಗೆಹರಿಸುತ್ತೀರಿ.

ತುಲಾ ರಾಶಿ ಅತಿಯಾದ ಬೆನ್ನು ನೋವು ಇಂದು ನಿಮ್ಮನ್ನು ಕಾಡಲಿದೆ. ಪಿತ್ರಾರ್ಜಿತ ಆಸ್ತಿ ಪಾಲು ಮಾಡುವ ಬಗ್ಗೆ ಚರ್ಚೆ ನಡೆಯಲಿದೆ. ನೀವು ಇಂದು ಒಳ್ಳೆಯ ಫಲಿತಾಂಶಗಳನ್ನು ಪಡೆಯಲಿದ್ದೀರಿ. ಮತ್ತೆ ನೀವು ಸಂಗಾತಿಯೊಂದಿಗೆ ನೀವು ಸಾಕಷ್ಟು ಸಮಯವನ್ನು ಕಳೆಯಲಿದ್ದೀರಿ.

ವೃಶ್ಚಿಕ ರಾಶಿ ಸಾರ್ವಜನಿಕ ಸ್ಥಳದಲ್ಲಿ ಮಾತನಾಡುವ ವೇಳೆ ಮಾತಿನ ಮೇಲೆ ಹಿಡಿತ ಇದ್ದರೆ ನಿಮಗೆ ಒಳ್ಳೆಯದು. ನಿಮ್ಮ ಕಡಿಮೆ ಶ್ರಮದಿಂದ ಬೇಗನೆ ಕೆಲಸವನ್ನು ಮುಗಿಸುತ್ತೀರಾ. ಕೆಲಸಕ್ಕೆ ಸಂಬಂಧಪಟ್ಟಂತೆ ಅತಿಯಾಗಿ ಶ್ರಮ ಪಟ್ಟರೆ ನಿಮಗೆ ಬೇಕಾದಂತಹ ಫಲಿತಾಂಶ ನೀವು ಪಡೆದುಕೊಳ್ಳುತ್ತೀರಾ .ಉತ್ತಮವಾದ ಸಂಭಾವನೆ ಬಂದರು ಅತಿಯಾದ ಖರ್ಚಿನಿಂದಾಗಿ ಕೈಯಲ್ಲಿ ಹಣ ಉಳಿಯುವುದಿಲ್ಲ.

ಸ್ತ್ರೀಯರಿಗೆ ಇದು ಶುಭದಿನವಾಗಿದೆ. ಧನಸ್ಸು ರಾಶಿ ಇಂದು ನೀವು ಹೊಸ ವಾಹನವನ್ನು ಖರೀದಿ ಮಾಡದಿದ್ದೀರಿ. ಮಕರ ರಾಶಿ ಈ ದಿನವು ನಿಮಗೆ ಮಿಶ್ರಫಲವನ್ನು ತಂದು ಕೊಡಲಿದೆ. ವ್ಯಾಪಾರ ವ್ಯವಹಾರದಲ್ಲಿ ನಿಮಗೆ ಇಂದು ಅಂದುಕೊಂಡ ಗುರಿಯನ್ನು ಸಾಧಿಸಲು ಸಾಧ್ಯವಾಗುವುದಿಲ್ಲ. ನಿಮ್ಮ ಆರೋಗ್ಯದ ದೃಷ್ಟಿಯಿಂದಲೂ ಸ್ವಲ್ಪ ಏರುಪೇರು ನಿಮ್ಮಲ್ಲಿ ಕಂಡು ಬರುತ್ತದೆ.

ಕುಂಭ ರಾಶಿ ನೀವು ಇಂದು ಅನೇಕ ಚಿಂತನೆಗಳಿಂದ ನಿಮ್ಮ ಜೀವನವನ್ನು ಖುಷಿಯಿಂದ ಹಾಳು ಮಾಡಿಕೊಳ್ಳುತ್ತೀರಾ. ನಿಮ್ಮ ಮಾನಸಿಕ ಒತ್ತಡ ಕಡಿಮೆ ಮಾಡಲು ನೀವು ಪ್ರಯಾಣ ಮಾಡಿದರೆ ಸುಕ್ತ.ಹೊಸ ವ್ಯಾಪಾರದಲ್ಲಿ ನೀವು ಲಾಭವನ್ನು ಗಳಿಸುವಿರಿ. ಭೂಮಿ ಖರೀದಿ ಮಾಡುವವರಿಗೆ ಇಂದು ಶುಭದಿನವಿದೇ.

ಕೊನೆಯದಾಗಿ ಮೀನ ರಾಶಿ ನೀವು ಸಂಗಾತಿಯೊಂದಿಗೆ ಉತ್ತಮ ಸಮಯವನ್ನು ಕಳೆಯಲ್ಲಿದ್ದೀರಿ ಮನೆ ಅವರಿಗೆ ಕಂಕಣ ಭಾಗ್ಯ ಕೂಡಿ ಬರಲಿದೆ. ನೀವು ವ್ಯಾಪಾರ ಮಾಡಿದರೆ ಇಂದು ಉತ್ತಮ ಲಾಭವನ್ನು ಪಡೆದುಕೊಳ್ಳುತ್ತೀರಾ ನೀವು ಹಿರಿಯರ ಆಶೀರ್ವಾದದೊಂದಿಗೆ ನೀವು ಪ್ರೀತಿಸಿದಂತಹ ವ್ಯಕ್ತಿಗಳನ್ನು ಮದುವೆಯಾಗಿ ಖುಷಿಯ ಜೀವನವನ್ನು ನೀವು ನಡೆಸುತ್ತೀರಾ.

ಶ್ರೀ ಅಂಬಾಭವಾನಿ ದೈವಶಕ್ತಿ ಜ್ಯೋತಿಷ್ಯರು
ಜಾತಕ ವಿಮರ್ಶಕರು:-ರಾಘವೇಂದ್ರ ಭಟ್ 9845642321

ಪ್ರಧಾನ ಗುರುಗಳು ಹಾಗೂ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಭಟ್ ಇವರು ದೈವಿಕ ಉಪಾಸಣಾ ಮತ್ತು ಕೇರಳದ ವಿಶಿಷ್ಟ ಪೂಜೆಗಳಿಂದ ತಮ್ಮಲ್ಲಿ ಉಲ್ಭನಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತ ಮಾರ್ಗದರ್ಶನ ತಿಳಿಸಿ ಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ,ಫೋಟೋ, ಹಸ್ತ ಸಾಮುದ್ರಿಕ ನೋಡಿ ಜಾತಕ ನಿರೂಪಣೆ ಮಾಡುತ್ತಾರೆ ನಿಮ್ಮ ಸಮಸ್ಯೆಗಳಾದ ವಿದ್ಯ, ಆರೋಗ್ಯ, ಸಂತಾನ, ಸಾಲದ ಭಾದೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹದ ಸಮಸ್ಯೆ ,ಸತಿಪತಿ ಕಲಹ ,ಪ್ರೇಮ ವಿಚಾರ ,ಮನೆಯಲ್ಲಿ ಅಶಾಂತಿ ,ಗಂಡನ ಪರಸ್ತ್ರೀಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ ,ಹಾಗೂ ಸಮಸ್ಯೆಗಳಿಗೆ ಇನ್ನು ಅನೇಕ ಗುಪ್ತ ಸಮಸ್ಯೆಗಳಿಗೆ ಅಷ್ಟಮಂಡಲ ಪ್ರಶ್ನೆ ಹಾಕಿ ಪರಿಹಾರ ತಿಳಿಸುತ್ತಾರೆ ಮೊಬೈಲ್ ನಂಬರ್ 9845642321.

Leave A Reply

Your email address will not be published.

error: Content is protected !!
Footer code: