ಬೆಳಗ್ಗೆ ಎದ್ದ ತಕ್ಷಣ ಈ ಚಿಕ್ಕ ಕೆಲಸ ಮಾಡಿ ಲಕ್ಷ್ಮೀದೇವಿ ಅನುಗ್ರಹ ಸದಾ ನಿಮ್ಮ ಮೇಲಿರುತ್ತೆ

0

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430 ಪ್ರಾಚೀನ ಕಾಲದಲ್ಲಿ ಮಹಿಳೆಯರು ಬೇಗ ಎದ್ದು ಮನೆಕೆಲಸವನ್ನು ಮಾಡಿ ಸೂರ್ಯ ಉದಯಿಸುವ ವೇಳೆಗೆ ದೇವರ ಪೂಜೆಯನ್ನು ಮಾಡುತ್ತಿದ್ದರು.ಈಗ ಕಾಲ ಬದಲಾಗಿದೆ ಮಹಿಳೆಯರು ಪುರುಷರಂತೆ ಎಲ್ಲಾ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ.

ಮನೆಯಲ್ಲಿನ ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ಮಹಿಳೆ ಕೆಲಸ ಮಾಡುತ್ತಾಳೆ. ಯಾವ ಮನೆಯಲ್ಲಿ ಸಂಸ್ಕಾರ, ಸಂಪ್ರದಾಯಗಳಿರುತ್ತವೆಯೋ ಅ ಮನೆಯಲ್ಲಿ ಲಕ್ಷ್ಮೀ ನೆಲಸಿರುತ್ತಾಳೆ. ವಾಸ್ತು ಹಾಗೂ ಗ್ರಂಥಗಳ ಪ್ರಕಾರ ಮಹಿಳೆಯರು ಬೆಳಗ್ಗೆ ಈ ಕೆಲಸವನ್ನು ಮಾಡಬೇಕು. ಮನೆಯ ದ್ವಾರಬಾಗಿಲು ಸ್ವಚ್ಛ ತೆ ಹಾಗೂ ಅಂಗಳ ಗೂಡಿಸುವುದನ್ನು ಬೆಳಗ್ಗೆನೆ ಮಾಡಬೇಕು.ಅಲ್ಲದೆ ನಿಮ್ಮ ಮನೆಯೂ ವಾಸ್ತು ದೋಷದಿಂದ ಮುಕ್ತವಾಗಿರುವುದು ಮುಖ್ಯವಾಗುತ್ತದೆ.

ಮನೆಯ ಮುಂದೆ ರಂಗೋಲಿ ಹಾಕಿ ದ್ವಾರಬಾಗಿಲನ್ನು ಹೂಗಳಿಂದ ಅಲಂಕರಿಸಬೇಕು.ಮನೆಯು ಮಡಿ ಯಿಂದ, ಶುಚಿಯಾಗಿ, ಸುಂದರವಾಗಿದ್ದರೆ ಲಕ್ಷ್ಮೀ ದೇವಿ ನಿಮ್ಮ ಮನೆಗೆ ಬರಲು ಮನಸ್ಸು ಮಾಡುತ್ತಾಳೆ. ಮನೆಯ ಬಳಿ ಯಾವುದೇ ಮರಗಳ ಪೂದೆ ಇರಬಾರದು.ಅಲ್ಲದೆ ದ್ವಾರಬಾಗಿಲಿನಿಂದ ಪದೇ ಪದೇ ಶಬ್ಧ ಮಾಡಬಾರದು ಇದರಿಂದ ಮನೆಗೆ ಶುಭಕರವಲ್ಲ. ಹೀಗೆ ಮನೆಯಲ್ಲಿ ಈ ನಿಯಮವನ್ನು ಅನುಸರಿಸಿ ಲಕ್ಷ್ಮೀ ಯನ್ನು ಆಹ್ವಾನಿಸಿಕೊಳ್ಳಿ. ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.

error: Content is protected !!