ಮೆಂತೆ ಕಾಳನ್ನು ರಾತ್ರಿ ನೆನಸಿ ಬೆಳಗ್ಗೆ ಖಾಲಿಹೊಟ್ಟೆಗೆ ಸೇವಿಸುವುದರಿಂದ ಏನಾಗುತ್ತೆ ಗೊತ್ತೆ..

0

ಮೆಂತ್ಯೆಕಾಳು ತನ್ನಲ್ಲಿ ಹತ್ತು ಹಲವಾರು ಆರೋಗ್ಯಕರ ಅಂಶಗಳನ್ನು ಒಳಗೊಂಡಿದೆ ನಮ್ಮ ಹಿರಿಯರು ಆದಿ ಕಾಲದಿಂದ ತಮ್ಮ ದೈನಂದಿನ ಆಹಾರ ಕ್ರಮಗಳಲ್ಲಿ ಬಳಸಿಕೊಂಡು ಬಂದಿದ್ದಾರೆ. ಸ್ವಭಾವದಲ್ಲಿ ಕಹಿಯಾಗಿರುವ ಮೆಂತ್ಯೆ ಕಾಳನ್ನು ತಿನ್ನಲು ಯಾರು ಇಷ್ಟಪಡುವುದಿಲ್ಲ ಆದರೆ ಪ್ರತಿನಿತ್ಯ ರಾತ್ರಿ ನೀರಿನಲ್ಲಿ ನೆನೆಸಿಟ್ಟು ಮುಂಜಾನೆ ಆ ನೀರನ್ನು ಸೇವಿಸುವುದರಿಂದ ಡಯಾಬಿಟಿಸ್ ನಿಯಂತ್ರಣಕ್ಕೆ ತರಬಹುದು ಹಾಗು ದೇಹದ ತೂಕವನ್ನು ಇಳಿಸಿಕೊಳ್ಳಲು ಸಹಕಾರಿಯಾಗಿದೆ.

ಈಗಿನ ಜನರು ಕೇವಲ ನಾಲಿಗೆಯ ರುಚಿಗೋಸ್ಕರ ಸವಿಯಾದ ಪದಾರ್ತಗಳನ್ನು ಸೇವನೆ ಮಾಡುತ್ತಾರೆ. ಆದರೆ ರುಚಿಯಲ್ಲಿ ಕಹಿಯಾಗಿರುವ ಮೆಂತ್ಯೆ ಬಳಸುವುದರಿಂದ ರಕ್ತದಲ್ಲಿ ಡಯಾಬಿಟಿಸ್ ಅಂಶ ಹೀರಿಕೊಳ್ಳುವುದನ್ನು ಕಡಿಮೆ ಮಾಡುತ್ತದೆ ಹಾಗೆ ಹಸಿವಿನ ನಿಯಂತ್ರಣ ಮಾಡುತ್ತದೆ. ಮುಂಜಾನೆ ಮೆಂತ್ಯೆ ನೆನೆಸಿಟ್ಟ ನೀರನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ದೇಹದಲ್ಲಿರುವ ವಿಷಕಾರಿ ಅಂಶವನ್ನು ಹೊರಹಾಕಲು ಸಹಾಯ ಮಾಡುತ್ತದೆ ಮೆಂತ್ಯೆಯಲ್ಲಿ ವಿಟಮಿನ್ ಸಿ.ಡಿ. ಐರನ್ ಕ್ಯಾಲ್ಸಿಯಂ ಮುಂತಾದ ಗುಣಗಳನ್ನು ಹೊಂದಿರುವುದರಿಂದ ದೇಹವನ್ನು ಸಕ್ರಿಯವಾಗಿ ಇರಿಸಿ ತೂಕವನ್ನು ಇಳಿಸಲು ಸಹಕಾರಿಯಾಗುತ್ತದೆ.

ಕೇವಲ ನಮ್ಮ ಅಡುಗೆಮನೆಯಲ್ಲಿ ಇರುವ ಆಹಾರ ಪದಾರ್ತಗಳನ್ನು ಬಳಸಿಕೊಂಡು ಪ್ರತಿನಿತ್ಯ ಈ ರೀತಿ ಬಳಸುವುದರಿಂದ ನಮ್ಮ ಆರೋಗ್ಯವನ್ನು ನಮ್ಮ ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು. ಏಕೆಂದರೆ ನಮಗೆ ತಿಳಿದಿರುವಹಾಗೆ ಪ್ರಸ್ತುತ ವಾತಾವರಣದಲ್ಲಿ ಸುಮಾರು ವ್ಯಾದಿಗೆ ಒಳಗಾಗುತ್ತಿದ್ದೇವೆ ಇಂತಹ ಪದಾರ್ತಗಳನ್ನು ಬಳಸಿಕೊಂಡು ಹಲವಾರು ಉಪಯೋಗಗಳನ್ನು ಪಡೆದುಕೊಳ್ಳಬಹುದು..

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.

error: Content is protected !!
Footer code: