ಮನೆಯಲ್ಲಿ ದೇವರ ಕೋಣೆಯಲ್ಲಿ ಮೂರು ವಸ್ತುಗಳನ್ನು ಇಟ್ಟರೆ ಮನೆಯಲ್ಲಿ ಸಾಕ್ಷಾತ್ ಮಹಾಲಕ್ಷ್ಮೀ ಅನುಗ್ರಹ ಸಿಗುತ್ತದೆ. ಹಾಗಾದರೆ ದೇವರ ಕೋಣೆಯಲ್ಲಿ ಯಾವ ಯಾವ ವಸ್ತುಗಳನ್ನು ಹೇಗೆ ಇಡಬೇಕು ಹಾಗೂ ಅದರ ಪ್ರಯೋಜನವನ್ನು ಈ ಲೇಖನದಲ್ಲಿ ನೋಡೋಣ
ನಮ್ಮ ಮನೆಯನ್ನು ನಾವು ಹೇಗೆ ಇಟ್ಟುಕೊಳ್ಳುತ್ತೇವೆ ಅದರ ಮೇಲೆ ನಮ್ಮ ಜೀವನ ಇರುತ್ತದೆ ಎನ್ನುವುದು ಸತ್ಯ. ಮನೆಯನ್ನು ಅಥವಾ ದೇವರ ಕೋಣೆಯನ್ನು ಶುಭ್ರವಾಗಿ ಇಟ್ಟುಕೊಂಡಷ್ಟು ಮನೆಯಲ್ಲಿ ಲಕ್ಷ್ಮೀ ವಾಸವಾಗಿರುತ್ತಾಳೆ ಹಾಗೂ ಮನೆಯಲ್ಲಿ ಕುಟುಂಬಸ್ಥರ ಆರೋಗ್ಯ ವೃದ್ಧಿಯಾಗುತ್ತದೆ. ದೇವರ ಕೋಣೆಯಲ್ಲಿ ಈ ವಸ್ತುಗಳನ್ನು ಇಡುವುದರಿಂದ ಒಳ್ಳೆಯದಾಗುತ್ತದೆ. ಕುಟುಂಬದವರಿಗೆ ಒಳ್ಳೆಯದಾಗಬೇಕು, ಹಣಕಾಸಿನ ಸಮಸ್ಯೆ ನಿವಾರಣೆಯಾಗಬೇಕು ಎಂದರೆ ದೇವರ ಕೋಣೆಯಲ್ಲಿ ಈ ವಸ್ತುಗಳನ್ನು ಇಟ್ಟರೆ ಅದರ ಪ್ರಯೋಜನವನ್ನು ನೋಡಿ ಆಶ್ಚರ್ಯ ಪಡುತ್ತಾರೆ.
ಸಾಕ್ಷಾತ್ ಅನ್ನಪೂರ್ಣೇಶ್ವರಿ ದೇವಿಗೆ ಇಷ್ಟವಾಗುವ ಅಕ್ಕಿಯನ್ನು ದೇವರ ಕೋಣೆಯಲ್ಲಿ ಇಡಬೇಕು. ತಾಯಿ ಮಹಾಲಕ್ಷ್ಮೀಗೆ ಇಷ್ಟವಾಗುವ ವಸ್ತುಗಳಲ್ಲಿ ಅಕ್ಕಿ ಒಂದು. ಪ್ರತಿದಿನ ಬಳಸುವ ಅಕ್ಕಿಯನ್ನು ಮೂರು ಲೋಟದಷ್ಟು ಒಂದು ಪಾತ್ರೆಯಲ್ಲಿ ಹಾಕಿ ದೇವರ ಕೋಣೆಯಲ್ಲಿ ಇಡಬೇಕು ಹಾಗೆಯೆ ಅಕ್ಕಿ ಜೊತೆ ಅಂದರೆ ಅಕ್ಕಿ ಮೇಲೆ ಮಹಾಲಕ್ಷ್ಮೀ ದೇವಿಗೆ ಇಷ್ಟವಾಗುವ ಅರಿಶಿಣ ಕೊಂಬನ್ನು ಇಟ್ಟು ಅದಕ್ಕೆ ಸ್ವಲ್ಪ ಅರಿಶಿಣ ಕುಂಕುಮ ಹಾಕಿ ಪ್ರತಿನಿತ್ಯ ಈ ಪಾತ್ರೆಗೆ ಪೂಜೆ ಮಾಡುತ್ತಾ ಬರಬೇಕು. ಈ ರೀತಿ ಮಾಡುವುದರಿಂದ ಸಂಪತ್ತು ಅಕ್ಷಯವಾಗುತ್ತದೆ ಹಾಗೂ ಹಣದ ಸಮಸ್ಯೆ ನಿವಾರಣೆಯಾಗುತ್ತದೆ. ದೇವರ ಕೋಣೆಯಲ್ಲಿ ಅಕ್ಕಿ ಹಾಗೂ ಅರಿಶಿಣ ಒಟ್ಟಿಗೆ ಇಟ್ಟರೆ ಅನ್ನಪೂರ್ಣೇಶ್ವರಿ ದೇವಿಯ ಅನುಗ್ರಹ ಸಿಗುತ್ತದೆ.
ಮನೆಯಲ್ಲಿ ಪ್ರತಿನಿತ್ಯ ಲಕ್ಷ್ಮೀ ಪೂಜೆ ಮಾಡುತ್ತಿರಬೇಕು ಇದರಿಂದ ಮನೆಯಲ್ಲಿ ಇಂತಹ ಸಮಸ್ಯೆ ಇದ್ದರೂ ಹಣದ ಸಮಸ್ಯೆ, ಗಂಡ ಹೆಂಡತಿಯ ಸಮಸ್ಯೆ ಹೀಗೆ ಅನೇಕ ಸಮಸ್ಯೆಗಳು ದೂರವಾಗುತ್ತದೆ, ದೇವರ ಕೋಣೆಯಲ್ಲಿ ಅಕ್ಕಿ ಹಾಗೂ ಅರಿಶಿಣ ಇಡುವುದರ ಜೊತೆಗೆ ಅಕ್ಕಿ ಹಾಗೂ ಅರಿಶಿಣವನ್ನು ಹುಣ್ಣಿಮೆ ಹಾಗೂ ಅಮಾವಾಸ್ಯೆಯ ದಿನ ಬದಲಾಯಿಸಬೇಕು. ಅದೆ ರೀತಿ ನವಿಲುಗರಿಯನ್ನು ಒಂದು ಗಾಜಿನ ಲೋಟದಲ್ಲಿ ಹಾಕಿ ಇಡುವುದರಿಂದ ಮಹಾಲಕ್ಷ್ಮೀ ದೇವಿಯ ಅನುಗ್ರಹ ಬಹಳ ಬೇಗ ಸಿಗುತ್ತದೆ. ಈ ಮಾಹಿತಿಯನ್ನು ತಪ್ಪದೆ ಎಲ್ಲರಿಗೂ ತಿಳಿಸಿ.
ಶ್ರೀ ಪಂಚಮುಖಿ ಜ್ಯೋತಿಷ್ಯo ಪಂಡಿತ್ ಶ್ರೀ ಗಣೇಶ್ ಕುಮಾರ್ ಫೋನಿನ ಮೂಲಕ ಪರಿಹಾರ 9880444450 ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 600 ವರ್ಷಗಳ ಹಳೆಯ 108 ಜ್ಯೋತಿಷ್ಯ ಮಂತ್ರಗಳಿಂದ, ಮದುವೆ ಸಂತಾನ, ದಾಂಪತ್ಯ, ಪ್ರೇಮ ವಿಚಾರ, ಮಾನಸಿಕ, ಗೃಹಶಾಂತಿ, ವಿದ್ಯೆ, ಅರೋಗ್ಯ, ವಿದೇಶ ಪ್ರಯಾಣ, ಹಣಕಾಸು, ವ್ಯಾಪಾರ ಉದ್ಯೋಗ, ಕೋರ್ಟ್ ಕೇಸು, ಸಾಲಬಾದೆ, ಮಾಟಬಾದೆ, ಶತೃಕಾಟ, ಅಷ್ಟೇ ಅಲ್ಲದೆ ರಾಜಯೋಗ ವಶ, ಅಖಂಡ ರಾಜಯೋಗವಶಗಳು ಇನ್ನಿತರ ಕಠಿಣ ನಿಗೂಢ ಹಾಗೂ ಗುಪ್ತ ಸಮಸ್ಯೆಗಳಿಗೆ ಸಲಹೆ ಮತ್ತು ಪರಿಹಾರ ಶತಸಿದ್ಧ.ಶ್ರೀ ಪಂಚಮುಖಿ ಜ್ಯೋತಿಷ್ಯo ಪಂಡಿತ್ ಶ್ರೀ ಗಣೇಶ್ ಕುಮಾರ್ 9880444450 ಮೈಸೂರ್ ಸರ್ಕಲ್ (ಸಿರ್ಸಿ ಸರ್ಕಲ್) ಚಾಮರಾಜಪೇಟೆ ಬೆಂಗಳೂರು