ಪ್ರಪಂಚದ ಐಷಾರಾಮಿ ಜೈಲುಗಳು ಒಮ್ಮೆ ಒಳಗೆ ಹೋದ್ರೆ ಹೊರಗೆ ಬರೋಕೆ ಮನಸೇ ಬರಲ್ಲ

ಕಾರಾಗೃಹವು ಅಪರಾಧಿಗಳನ್ನು ಅಥವಾ ಕಾನೂನುಬದ್ಧ ಪ್ರಾಧಿಕಾರ ಒಪ್ಪಿಸಿಕೊಟ್ಟವರನ್ನು ಭದ್ರಸುಪರ್ದಿನಲ್ಲಿ ಅಥವಾ ಬಂಧನದಲ್ಲಿ ಇಡಲು ಬಳಸಲಾಗುವ ಕಟ್ಟಡ ಅಥವಾ ಸ್ಥಳ. ಕಾರಾಗೃಹ, ಜೈಲು, ಬಂದೀಖಾನೆ ಮತ್ತು ಸೆರೆಮನೆ ಇವು ಸಮಾನ ಪದಗಳು. ಭಾರತದ ಕಾರಾಗೃಹಗಳಿಗೆ ಸಂಬಂಧಿಸಿದ ಕಾಯಿದೆಗಳಲ್ಲಿ ಕಾರಾಗೃಹ ಶಬ್ದದ ವ್ಯಾಖ್ಯೆಯನ್ನು ಹೇಳಲಾಗಿದೆ. ಈಗ ಶಾಸನ ವಿರೋಧವೆನಿಸುವ ಸಮಾಜ ಘಾತಕವೆನಿಸುವ ಕ್ರಿಯೆಗಳಿಗೆ ವಿಧಿಸಲಾಗುವ ಕಾರಾಗೃಹ ಶಿಕ್ಷೆ ಹಿಂದೆ ಶಿಕ್ಷೆಯೆನಿಸುತ್ತಿರಲಿಲ್ಲ. ಕಾರಾಗೃಹಗಳನ್ನು ಕೇವಲ ವಿಚಾರಣೆಯ ಮೊದಲು ಮತ್ತು ಶಿಕ್ಷೆಯನ್ನು ವಿಧಿಸುವವರೆಗೆ ಆಪಾದಿತನನ್ನು ಕಾವಲಿನಲ್ಲಿಡಲು ಉಪಯೋಗಿಸಲಾಗುತ್ತಿತ್ತು. ಜೈಲಿನ ಹಾಗೂ ಅಲ್ಲಿ ಕೈದಿಗಳಿಗೆ […]

Continue Reading

ಕಣ್ಣಿನ ದೃಷ್ಟಿ ಹೆಚ್ಚಿಸಿಕೊಳ್ಳಲು ಈ ಮನೆಮದ್ದು ಮಾಡಿ

ಕಣ್ಣು ಬೆಳಕಿಗೆ ಪ್ರತಿಕ್ರಿಯಿಸುವ ವಿವಿಧೋದ್ದೇಶಗಳುಳ್ಳ ಅತ್ಯಮೂಲ್ಯ ಅಂಗವಾಗಿದೆ. ಪ್ರಜ್ಞಾತ್ಮಕ ಜ್ಞಾನೇಂದ್ರಿಯವಾಗಿರುವ ಕಣ್ಣು ದೃಷ್ಟಿಗೆ ಅವಕಾಶ ನೀಡುತ್ತದೆ. ಅಕ್ಷಿಪಟದಲ್ಲಿರುವ ರಾಡ್ ಅಂದರೆ ಕಣ್ಣಿನ ಪಾಪೆಯ ದಂಡ ಮತ್ತು ಕೋನ್ ಅಂದರೆ ಅಕ್ಷಿಪಟದಲ್ಲಿರುವ ಶಂಕುವಿನಾಕಾರದ ರಚನೆ, ಕೋಶಗಳು, ವಿವಿಧ ಬಣ್ಣಗಳು ಮತ್ತು ಅವುಗಳ ಗಾಢತೆಯನ್ನು ಗ್ರಹಿಸುವುದು ಸೇರಿದಂತೆ ಜಾಗೃತ ಬೆಳಕಿನ ಗ್ರಹಿಕೆ ಮತ್ತು ದೃಷ್ಟಿಗೆ ಅವಕಾಶ ಕಲ್ಪಿಸುತ್ತದೆ. ಮಾನವನ ಕಣ್ಣು ಸುಮಾರು 10 ದಶಲಕ್ಷದಷ್ಟು ವಿವಿಧ ಬಣ್ಣಗಳ ನಡುವೆ ವ್ಯತ್ಯಾಸ ಗುರುತಿಸಬಲ್ಲದು. ಆದ್ದರಿಂದ ನಾವು ಇಲ್ಲಿ ಕಣ್ಣಿನ ದೃಷ್ಟಿ ಕೊರತೆಗೆ […]

Continue Reading

ಯಾರ ಜೊತೆ ಗೆಳೆತನ ಮಾಡುವ ಮುನ್ನ ಈ 5 ಲಕ್ಷಣಗಳನ್ನು ನೋಡಿ

ನಮ್ಮ ಜೀವನದಲ್ಲಿ ಗೆಳೆತನ ತುಂಬಾ ಮುಖ್ಯವಾಗಿರುತ್ತದೆ. ಯಾರು ಸ್ವಚ್ಛಂದ ಗೆಳೆತನವನ್ನು ಹೊಂದಿರುತ್ತಾರೊ ಅವರು ಯಶಸ್ಸನ್ನು ಪಡೆಯುತ್ತಾರೆ ಹಾಗೂ ಜೀವನದ ಪ್ರತಿಯೊಂದು ಹಂತದಲ್ಲೂ, ಪ್ರತಿಯೊಂದು ಕಷ್ಟದ ಸಮಯದಲ್ಲೂ ಪಾರಾಗುತ್ತಾರೆ. ಕೆಟ್ಟ ಗೆಳೆತನದಿಂದ ದಾರಿ ತಪ್ಪುವುದು ಎಷ್ಟು ಸತ್ಯವೊ, ಒಳ್ಳೆಯ ಗೆಳೆತನದಿಂದ ಸರಿದಾರಿಯನ್ನು ಆಯ್ಕೆ ಮಾಡಿಕೊಂಡು ಯಶಸ್ಸನ್ನು ಪಡೆಯುತ್ತೇವೆ ಎನ್ನುವುದು ಅಷ್ಟೆ ಸತ್ಯ. ಮಹಾಭಾರತದಲ್ಲಿ ಶ್ರೀಕೃಷ್ಣನು ಗೆಳೆತನದ ಮಹತ್ವದ ಬಗ್ಗೆ ಹೇಳಿದ ಸಂದೇಶವನ್ನು ಈ ಲೇಖನದಲ್ಲಿ ನೋಡೋಣ. ಜೀವನದಲ್ಲಿ ಎಲ್ಲರೂ ಮುಂದೆ ಬರಬೇಕು ಎಂದು ಅಂದುಕೊಳ್ಳುತ್ತಾರೆ, ಯಶಸ್ಸನ್ನು ಪಡೆಯಬೇಕೆಂದು ಅಂದುಕೊಳ್ಳುತ್ತಾರೆ […]

Continue Reading

ಪ್ರತಿ ಶನಿವಾರ ಈ ದೇವಾಲಯದಲ್ಲಿ ನಡೆಯುವ ವಾನರ ಪವಾಡವೇನು ಗೊತ್ತೇ? ನಿಜಕ್ಕೂ ಅಚ್ಚರಿ ಮೂಡಿಸುತ್ತೆ

ನಮ್ಮ ದೇಶದ ಗಡಿ ಭಾಗದಲ್ಲಿ ಯುದ್ಧ ನಡೆಯುತ್ತಿರುವಾಗ ನಮ್ಮ ದೇಶದ ಯೋಧರು ವೀರಾವೇಶದಿಂದ ಹೋರಾಡಿ ನಮ್ಮ ದೇಶವನ್ನು, ನಮ್ಮನ್ನು ಶತ್ರು ಪಡೆಯಿಂದ ರಕ್ಷಿಸುವುದು ನಮಗೆಲ್ಲ ಗೊತ್ತಿರುವ ವಿಷಯವಾಗಿದೆ. ಮಂಗಗಳು ಶತ್ರುಗಳ ವಿರುದ್ಧ ಹೋರಾಡಿರುವುದನ್ನು ಎಲ್ಲಾದರೂ ಕೇಳಿದ್ದೀರಾ. ಆಂಜನೇಯ ಸ್ವಾಮಿಯ ರೂಪವಾದ ಮಂಗಗಳ ಪವಾಡ ನಡೆಯುವ ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಬೀದರ್ ಜಿಲ್ಲೆಯ ಆಂಜನೇಯ ದೇವಸ್ಥಾನದ ಬಗ್ಗೆ ಈ ಲೇಖನದ ಮೂಲಕ ತಿಳಿಯೋಣ. ನಮ್ಮ ರಾಜ್ಯದಲ್ಲಿ ಅನೇಕ ಪ್ರಸಿದ್ದ ದೇವಾಲಯಗಳಿವೆ. ಪ್ರತಿಯೊಂದು ದೇವಾಲಯವು ತನ್ನದೆ ಆದ ವಿಶೇಷತೆ, […]

Continue Reading

ರೇಷನ್ ಕಾರ್ಡ್ ಇದ್ದವರಿಗೆ ಕೋಳಿ ಸಾಕಣೆ ಮಾಡಲು ಈ ಯೋಜನೆಯಲ್ಲಿ ಸಾಲ ಸೌಲಭ್ಯ

ಕೋಳಿ ಸಾಕಣೆ ಕುರಿತಾಗಿ ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳವು ಪ್ರಸ್ತಾವಿಸಿದ ಅಂಶಗಳನ್ನು ಒರೆಗೆ ಹಚ್ಚಿ ನೋಡಬೇಕಾದ ಸ್ಥಿತಿ ಇದೀಗ ಅಗತ್ಯವಿದೆ. ಪ್ರತಿ ಜಿಲ್ಲೆಯ ಒಂದು ಅಥವಾ ಎರಡು ಗ್ರಾಮ ಗಳಲ್ಲಿ ಸಣ್ಣ ಬಡ ಫ‌ಲಾನುಭವಿಗಳು ಅನುಷ್ಠಾನಿಸಬಹುದಾದ ಕೋಳಿ ಸಾಕಣೆ ಯೋಜನೆ ಇದಾಗಿದೆ. ಜಿಲ್ಲೆಯ ಒಂದೆರಡು ಗ್ರಾಮಗಳಲ್ಲಿ ಮಾತ್ರ ಯೋಜನೆ ಅನುಷ್ಠಾನಿಸಬೇಕು. ಪ್ರತಿ ಗ್ರಾಮವೆಂದರೆ ಸುಮಾರು 3 ಕಿ.ಮೀ. ವ್ಯಾಪ್ತಿಯಲ್ಲಿ 22 ಬಿಪಿಎಲ್‌ ಕಾರ್ಡುದಾರರು ಫ‌ಲಾನುಭವಿಗಳಾಗಬಹುದು. ಇದರಲ್ಲಿ 20 ಮಂದಿ ಸಾಮಾನ್ಯರು, ಇಬ್ಬರು ಪರಿಶಿಷ್ಟ ಜಾತಿಯವರು. ಒಟ್ಟು ಘಟಕ […]

Continue Reading

60 ವಯಸ್ಸಿನಲ್ಲೂ ಕುರಿ ಸಾಕಣೆ ಮಾಡಿ ಲಕ್ಷ ಲಕ್ಷ ದುಡಿಯುತ್ತಿರುವ ಅಜ್ಜ

ಗ್ರಾಮಾಂತರ ಪ್ರದೇಶದ ಆರ್ಥಿಕ ಸುಧಾರಣೆಯಲ್ಲಿ ಕುರಿ ಮಹತ್ವದ ಪಾತ್ರವಹಿಸುತ್ತದೆ. ಕುರಿಯನ್ನು ಬಡವರ ಸಣ್ಣ ಮತ್ತು ಅತಿ ಸಣ್ಣ ರೈತರ ‘ಕಿರುಕಾಮಧೇನು’ ಎಂದು ಕರೆಯಬಹುದು. ಉಣ್ಣೆ, ಮಾಂಸ, ಚರ್ಮ, ಗೊಬ್ಬರ ಇತ್ಯಾದಿ ಉಪಯುಕ್ತ ವಸ್ತುಗಳಿಂದ ದೇಶದ ಆರ್ಥಿಕ ಸುಧಾರಣೆಯಲ್ಲಿ ಕುರಿ ಉತ್ತಮ ಪಾತ್ರವನ್ನು ವಹಿಸಿದೆ. ಕುರಿ ಸಾಕಾಣಿಕೆ ಸಣ್ಣ, ಅತಿ ಸಣ್ಣ ರೈತರ ಮತ್ತು ಕೃಷಿ ಕಾರ್ಮಿಕರ ಮುಖ್ಯ ಕಸುಬಾಗಿದೆ. ಕರ್ನಾಟಕ ರಾಜ್ಯವು ೧,೯೧,೭೯೧ ಚ.ಕಿ.ಮೀ, ವಿಸ್ತಾರವನ್ನು ಹೊಂದಿದ್ದು, ದೇಶದಲ್ಲಿ ೬ನೇ ಅತಿ ದೊಡ್ಡ ರಾಜ್ಯವಾಗಿದೆ. ಕುರಿ ಮತ್ತು […]

Continue Reading

ಬಡವರು ಕೂಡ ಇಂತಹ ಮನೆ ಕಟ್ಟಬಹುದು, ನಿಮ್ಮ ಬಜೆಟ್ ನಲ್ಲಿ ಆಗುತ್ತೆ

ತಮ್ಮದೆ ಸ್ವಂತ ಮನೆ ನಿರ್ಮಿಸಬೇಕೆಂದು ಎಲ್ಲರಿಗೂ ಇರುವ ಸಾಮಾನ್ಯ ಕನಸಾಗಿದೆ. ಮನೆ ಕಟ್ಟಿ ನೋಡು, ಮದುವೆ ಮಾಡಿನೋಡು ಎಂದು ಹೇಳುತ್ತಾರೆ. ಮನೆ ಕಟ್ಟುವುದು ಸುಲಭವಲ್ಲ ಅದರಲ್ಲೂ ಈಗಿನ ದುಬಾರಿ ಜೀವನದಲ್ಲಿ ಚಂದದ ಮನೆ ನಿರ್ಮಿಸಲು ಬಹಳ ಹಣ ಖರ್ಚು ಮಾಡಬೇಕಾಗುತ್ತದೆ ಆದರೂ ಮನೆ ಪರಿಸರ ಸ್ನೇಹಿಯಾಗಿರುವುದಿಲ್ಲ. ಮನೆ ಕಟ್ಟುವ ಸಮಸ್ಯೆಗೆ ಸುರಕ್ಷಾ ಇಂಟರ್ ಲಾಕ್ ಮಡ್ ಬ್ಲಾಕ್ ಪರಿಹಾರವಾಗಿದೆ. ಈ ಬ್ಲಾಕ್ ಬಳಸಿ ಮನೆ ಕಟ್ಟುವುದರಿಂದ ಮನೆ ನೋಡಲು ಆಕರ್ಷಕವಾಗಿ, ಪರಿಸರಸ್ನೇಹಿಯಾಗಿರುತ್ತದೆ. ಹಾಗಾದರೆ ಸುರಕ್ಷಾ ಮಡ್ ಬ್ಲಾಕ್ […]

Continue Reading

ಅಲ್ಲು ಅರ್ಜುನ್ ಮನೆ ಎಷ್ಟು ಸುಂದರವಾಗಿದೆ ನೋಡಿ

ಅವರು ಭಾರತೀಯ ಚಿತ್ರ ನಟರಾಗಿದ್ದು ಇವರು ತೆಲುಗು ಸಿನೆಮಾಗಳಲ್ಲಿ ಅಭಿನಯಿಸಿದ್ದಾರೆ. ತೆಲುಗು ಚಿತ್ರಗಳೊಂದಿಗೆ ದೀರ್ಘಕಾಲದಿಂದ ಸಂಬಂಧವಿಟ್ಟುಕೊಂಡಿರುವ ಕುಟುಂಬದಿಂದ ಬಂದ ಅಲ್ಲು ಅರ್ಜುನ್ ಅವರು ನಿರ್ಮಾಪಕರಾದ ಅಲ್ಲು ಅರವಿಂದ್ ಅವರ ಪುತ್ರರಾಗಿದ್ದು ಇವರ ಹೆಸರಾಂತ ಸಂಬಂಧಿಗಳಲ್ಲಿ ಇವರ ಚಿಕ್ಕಪ್ಪರಾದ ಚಿರಂಜೀವಿ ಮತ್ತು ಪವನ್ ಕಲ್ಯಾಣ್ ಮತ್ತು ಸೋದರ ಸಂಬಂಧಿಯಾದ ರಾಮ್ ಚರಣ್ ತೇಜಾ ಸೇರಿದ್ದಾರೆ. ಆದ್ದರಿಂದ ನಾವು ಇಲ್ಲಿ ಅಲ್ಲೋ ಅರ್ಜುನ್ ಅವರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ. ಇವರು ಸಂತೋಷ್ ಆರ್ಯ ಅವರ ಕಟ್ಟಾ ಅಭಿಮಾನಿಯಾಗಿದ್ದಾರೆ. ಕೌಟುಂಬಿಕ […]

Continue Reading

ಎಂತಹ ಒಣಕೆಮ್ಮು ಸಮಸ್ಯೆ ಇರಲಿ ಈ ಮನೆಮದ್ದು ಮಾಡಿ ತಕ್ಷಣ ರಿಲೀಫ್

ಸಾಮಾನ್ಯವಾಗಿ ನೆಗಡಿ ಮತ್ತು ಕೆಮ್ಮು ಎಲ್ಲರಿಗೂ ಆಗುತ್ತದೆ. ಅದರಲ್ಲಿ ನೆಗಡಿ ಕೆಲವರಿಗೆ ಆಗುವುದೇ ಇಲ್ಲ. ಹಾಗೆಯೇ ಕೆಲವರಿಗೆ ವಾತಾವರಣಕ್ಕೆ ಆಗುತ್ತದೆ. ನೆಗಡಿಯ ಹಾಗೆ ಒಣಕೆಮ್ಮು ಆಗುತ್ತದೆ. ಇದು ಅತಿಯಾಗಿ ಮುಂದುವರೆದರೆ ಸುಮಾರು ಧಮ್ಮಿನ ಲಕ್ಷಣಕ್ಕೆ ಹೋಗುತ್ತದೆ. ನಾವು ಇಲ್ಲಿ ಒಣನೆಗಡಿ ಮತ್ತು ಕೆಮ್ಮನ್ನು ಮನೆಯಲ್ಲೇ ಇರುವ ಪದಾರ್ಥಗಳನ್ನು ಬಳಸಿ ಪರಿಹಾರ ಮಾಡಿಕೊಳ್ಳುವ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ. ಇದಕ್ಕೆ ಹಲವಾರು ಸಾಮಗ್ರಿಗಳು ಬೇಕಾಗುತ್ತವೆ. ಅವುಗಳೆಂದರೆ ಮೂರು ಲೋಟ ನೀರನ್ನು ತೆಗೆದುಕೊಳ್ಳಬೇಕು. ಹಾಗೆಯೇ ಅದಕ್ಕೆ ಅರ್ಧ ಚಮಚ ಕಾಲುಮೆಣಸನ್ನು […]

Continue Reading

ನಿಮಗೆ ರಾತ್ರಿ ಮೊಸರು ತಿನ್ನುವ ಅಭ್ಯಾಸ ಇದ್ರೆ ಇಂದೇ ನಿಲ್ಲಿಸಿ ಯಾಕೆ ಗೊತ್ತೇ

ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ಮೊಸರು ಕೂಡ ಒಂದು. ಇದು ಕೊನೆಯದಾಗಿ ಸಿಗದಿದ್ದರೆ ಊಟ ಅಪೂರ್ಣ ಎಂದೇ ಅರ್ಥ. ಮೊಸರು ಎಲ್ಲಾ ರೀತಿಯ ಹೊಟ್ಟೆಯ ಸಮಸ್ಯೆಗಳಿಂದ ನಿಮ್ಮನ್ನು ದೂರವಿರಿಸುತ್ತದೆ. ಗ್ಯಾಸ್ಟ್ರಿಕ್, ಅಜೀರ್ಣ, ಮಲಬದ್ಧತೆ, ಹೊಟ್ಟೆಯ ಕಿರಿಕಿರಿ ಇದ್ದರೆ ಮೊಸರು ಸೇವಿಸಿ ಅಥವಾ ಲಸ್ಸಿ ಅಥವಾ ಮಜ್ಜಿಗೆ ಸೇವಿಸುವುದರಿಂದ ಹೊಟ್ಟೆಯ ಸಮಸ್ಯೆಯಿಂದ ದೂರವಿರಬಹುದು. ಮೊಸರಿನಲ್ಲಿ ಕ್ಯಾಲ್ಸಿಯಂ, ರಿಬೋಫ್ಲಾವಿನ್, ಪ್ರೋಟೀನ್, ವಿಟಮಿನ್ ಬಿ ಇತ್ಯಾದಿ ಪೋಷಕಾಂಶಗಳಿವೆ. ಆದ್ದರಿಂದ ನಾವು ಇಲ್ಲಿ ಮೊಸರನ್ನು ರಾತ್ರಿ ಸೇವನೆ ಏಕೆ ಮಾಡಬಾರದು ಎನ್ನುವುದರ ಬಗ್ಗೆ […]

Continue Reading