ಎಗ್ ಕರಿ ಮೊಟ್ಟೆ ಸಾರು ಹೀಗೆ ಮಾಡಿ ನೋಡಿ ಬಲು ರುಚಿ ಹಾಗೂ ಸುಲಭ

ಎಷ್ಟೋ ಜನ ಪ್ರತೀ ದಿನ್ ಮೊಟ್ಟೆಯಿಂದ ರುಚಿ ರುಚಿಯಾಗಿ ಬಗೆಬಗೆಯ ಅಡುಗೆಗಳನ್ನು ಮಾಡಿಕೊಂಡು ತಿನ್ನುತ್ತಾರೆ. ಆದರೆ ದಿನಕ್ಕೊಂದು ಮೊಟ್ಟೆಯನ್ನು ತಿನ್ನುವುದರಿಂದ ಸಂಪೂರ್ಣ ದೇಹದ ಗುಣಮಟ್ಟವನ್ನು ಹೆಚ್ಚಿಸಿ ನಮ್ಮನ್ನು ಎಲ್ಲಾ ರೀತಿಯ ವೈದ್ಯರುಗಳಿಂದ ದೂರವಿಡುವ ಹಾಗೇ ಮಾಡಿಕೊಳ್ಳಬಹುದು ಎಂಬ ಸತ್ಯ ಬಹಳಷ್ಟು ಮಂದಿಗೆ ತಿಳಿದಿರುವುದಿಲ್ಲ. ಮೊಟ್ಟೆಯಲ್ಲಿ ಅಂತಹ ದೇಹಕ್ಕೆ ಸಹಕಾರಿಯಾದ ಮತ್ತು ದೇಹದ ಎಲ್ಲಾ ಅಂಗಗಳ ಆರೋಗ್ಯವನ್ನು ಒಂದೇ ರೀತಿಯಲ್ಲಿ ಉತ್ತಮಗೊಳಿಸುವ ಶಕ್ತಿ ಇದೆ. ಬೇಕಾದರೆ ದಿನಕ್ಕೆ ಎರಡು ಮೊಟ್ಟೆ ಸೇವಿಸಿದರೂ ಪರವಾಗಿಲ್ಲ. ಮೊಟ್ಟೆಯಲ್ಲಿ ಇರುವ ಕೊಬ್ಬಿನ ಅಂಶ […]

Continue Reading

ಸಮಾಜ ಕಲ್ಯಾಣ ಇಲಾಖೆಯಿಂದ SC&ST ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯ ಆಸಕ್ತರು ಅರ್ಜಿ ಸಲ್ಲಿಸಿ

ನಮ್ಮ ದೇಶದಲ್ಲಿ ಬಡತನದ ಕಾರಣದಿಂದಾಗಿ ಅನೇಕ ಜನರು ಶಿಕ್ಷಣದಿಂದ ಹಿಂದೆ ಸರಿಯುತ್ತಿದ್ದಾರೆ ಆದರೆ ಎಲ್ಲರಿಗೂ ಶಿಕ್ಷಣವನ್ನು ಒದಗಿಸುವ ಉದ್ದೇಶದಿಂದ ಸರ್ಕಾರ ಅನೇಕ ಯೋಜನೆಗಳನ್ನು ಸೌಲಭ್ಯಗಳನ್ನು ಜಾರಿಗೆ ತರುತ್ತಿದೆ ಅಂತಹ ಸೌಲಭ್ಯಗಳ ಮಾಹಿತಿಯನ್ನು ನಾವಿಂದು ನಿಮಗೆ ತಿಳಿಸುತ್ತಿದ್ದೇವೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಒಂದು ಸಿಹಿ ಸುದ್ದಿ ಇದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ಸೌಲಭ್ಯಗಳನ್ನು ನೀಡುತ್ತಿದೆ ಹಾಗಾದರೆ ಈ ವಿವಿಧ ಸೌಲಭ್ಯಗಳು […]

Continue Reading

ಅಕ್ರಮ ಸಕ್ರಮ ಜಾರಿ, ಮನೆ ಜಾಗ ನಿವೇಶನ ನಿಮ್ಮ ಹೆಸರಿಗೆ ಮಾಡಿಕೊಳ್ಳಿ

ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸರ್ಕಾರ ಜಮೀನುಗಳಲ್ಲಿ ಮನೆ ನಿರ್ಮಿಸಿಕೊಂಡವರ ಬಹು ನಿರೀಕ್ಷೆಯ ಅಕ್ರಮ-ಸಕ್ರಮ ಯೋಜನೆಗೆ ಸರ್ಕಾರ ಚಾಲನೆ ನೀಡುತ್ತಿದ್ದಂತೆ, ಅರ್ಜಿದಾರರಲ್ಲಿ ಮತ್ತೆ ನಿರೀಕ್ಷೆ ಗರಿಗೆದರಿದೆ. ಕಂದಾಯ ಭೂಮಿಯಲ್ಲಿ ಮನೆ ನಿರ್ಮಿಸಿಕೊಂಡ ಕಾರಣಕ್ಕೆ ಸರ್ಕಾರಿ ಸೌಲಭ್ಯಗಳಿಂದ ವಂಚಿತಗೊಂಡ ಜನರಲ್ಲಿ ಈಗಿನ ಯೋಜನೆ ಹೊಸ ಆಶಾಭಾವ ಮೂಡಿಸಿದೆ. ಕಳೆದ ವರ್ಷ ಮಾರ್ಚ್ 31ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದರೂ ನಂತರದಲ್ಲಿ ಕೋವಿಡ್‌ ಹಿನ್ನೆಲೆಯಲ್ಲಿ ಯೋಜನೆಗೆ ಸ್ಥಗಿತಗೊಂಡಿತ್ತು. ಕೋವಿಡ್‌ ಎರಡನೇ ಅಲೆ ತಗ್ಗುತ್ತಿರುವ ಸಂದರ್ಭದಲ್ಲಿ ಮತ್ತೆ ಅರ್ಜಿ ಸಲ್ಲಿಕೆಗೆ ಅವಕಾಶ […]

Continue Reading

ಇಲ್ಲಿನ ಹುಡುಗಿಯರಿಗೆ ಮಕ್ಕಳು ಹೇರುವುದೇ ಒಂದು ಕಾಯಕ ಆಗಿದೆ ಎಲ್ಲಿ ಗೊತ್ತೆ..

ರಣ ಕ್ರೂ ರಿ ಚಂಗಿಸ್ ಖಾನನ ಆಡಳಿತಕ್ಕೆ ಸಾಕ್ಷಿಯಾದ ದೇಶ ಇದು ಜಗತ್ತಿಗೆ ಐಸ್ಕ್ರೀಮ್ ಅನ್ನ ತಿನ್ನುವುದನ್ನು ಕಲಿಸಿದ್ದು ಇದೆ ದೇಶ. ಈ ದೇಶದಲ್ಲಿ ಮನುಷ್ಯರಿಗಿಂತ ಪ್ರಾಣಿಗಳೆ ಹೆಚ್ಚಿವೆ. ಮರುಭೂಮಿ ಇಂದ ಹಿಮ ಮಳೆಯವರೆಗೆ ಎಲ್ಲಾ ರೀತಿಯ ವಾತಾವರಣ ಇಲ್ಲಿ ಇದೆ. ಆ ದೇಶ ಬೇರೆ ಯಾವುದು ಅಲ್ಲ ಅದು ಮಂಗೋಲಿಯಾ. ಮಂಗೋಲಿಯಾ ದೇಶಕ್ಕೆ ಸಂಬಂಧಿಸಿದ ಕೆಲವು ಕುತೂಹಲಕಾರಿ ವಿಷಯಗಳನ್ನು ನಾವಿಂದು ನಿಮಗೆ ತಿಳಿಸಿಕೊಡುತ್ತೆವೆ. ಚಂಗೀಸ್ ಖಾನ್ ಎನ್ನುವ ಹೆಸರನ್ನು ನೀವೆಲ್ಲರೂ ಕೇಳಿರಬಹುದು ಈತ ನೋಡನೋಡುತ್ತಿದ್ದಂತೆ ಅರ್ಧ […]

Continue Reading

ಒಳ್ಳೆಯ ಆರೋಗ್ಯಕ್ಕಾಗಿ ಒಂದು ದಿನಕ್ಕೆ ಎಷ್ಟು ನೀರು ಕುಡಿಯಬೇಕು ನೋಡಿ..

ನೀರು ಎಲ್ಲ ಜೀವಿಗಳಿಗೆ ಅಗತ್ಯವಾದದ್ದು. ಇದು ಭೂಮಿಯ ಮೇಲ್ಮೈಯ ಶೇಕಡಾ 70 ಭಾಗಗಳಲ್ಲಿ ಕಂಡು ಬರುತ್ತದೆ. ಆದರೆ ಶುದ್ಧವಾದ ಕುಡಿಯಲು ಬಳಸಬಹುದಾದ ನೀರು ಕೇವಲ ಶೇಕಡಾ 3 ರಷ್ಟು ಮಾತ್ರವೇ ಲಭ್ಯವಿರುತ್ತದೆ. ನೀರಿನ ರಾಸಾಯನಿಕ ಸೂತ್ರ H20. ಎಂದರೆ ಒಂದು ಅಣು ನೀರಿನಲ್ಲಿ ಎರಡು ಜಲಜನಕ ಅಣುಗಳು ಹಾಗೂ ಒಂದು ಆಮ್ಲಜನಕ ಅಣು ಇರುತ್ತವೆ. ಹಾಗೆಯೇ ಕುಡಿಯಲು ನೀರು ಬೇಕೇ ಬೇಕು. ಆದ್ದರಿಂದ ನಾವು ಇಲ್ಲಿ ನಮ್ಮ ದೇಹಕ್ಕೆ ದಿನಕ್ಕೆ ಎಷ್ಟು ನೀರು ಕುಡಿಯಬೇಕು ಎನ್ನುವುದರ ಬಗ್ಗೆ […]

Continue Reading

ಧ್ರುವ ಸರ್ಜಾ ಸರ್ಜಾ ಒಂದು ದಿನಕ್ಕೆ ಎಷ್ಟು ಗಂಟೆ ವರ್ಕ್ ಔಟ್ ಮಾಡ್ತಾರೆ ಗೊತ್ತೆ..

ಧ್ರುವ ಸರ್ಜಾ ಸರ್ಜಾ ಕುಟುಂಬದ ಒಂದು ಕುಡಿ ಆಗಿದ್ದಾರೆ. ಇವರ ಪ್ರೀತಿಯ ಸಹೋದರ ಚಿರಂಜೀವಿ ಸರ್ಜಾ ಆಗಿದ್ದರು. ಆದರೆ ಈಗ ಅವರು ಇಲ್ಲ. ಇವರಿಬ್ಬರೂ ಬಹಳ ಅನ್ಯೋನ್ಯವಾಗಿ ಇದ್ದರು. ತಮ್ಮ ಪ್ರೀತಿಯ ಸಹೋದರನನ್ನು ಕಳೆದುಕೊಂಡು ತುಂಬಾ ನೋವು ಪಟ್ಟಿದ್ದಾರೆ. ಆದರೆ ಈಗ ಅವರಿಗೆ ಸ್ವಲ್ಪ ಸಂತೋಷವಿದೆ. ಅದೇನೆಂದರೆ ಚಿರಂಜೀವಿ ಸರ್ಜಾರ ಪುತ್ರ ಮೇಘನಾ ರಾಜ್ ಅವರ ಹೊಟ್ಟೆಯಲ್ಲಿ ಜನಿಸಿದ್ದಾರೆ. ಆದ್ದರಿಂದ ಇಲ್ಲಿ ನಾವು ಧ್ರುವ ಸರ್ಜಾ ಅವರು ತಮ್ಮ ಹೊಸ ಸಿನೆಮಾದ ಬಗ್ಗೆ ಆಡಿದ ಮಾತಿನ ಬಗ್ಗೆ […]

Continue Reading

ಕೃಷ್ಣಾ ತುಳಸಿ ಹಾಗು ಶ್ವೇತಾ ತುಳಸಿ ಇದರಲ್ಲಿ ಶರೀರಕ್ಕೆ ಯಾವುದು ಒಳ್ಳೇದು ಗೊತ್ತೇ

ಭಾರತದಲ್ಲಿ ಅದರಲ್ಲೂ ಹಿಂದೂಗಳು ತುಳಸಿಯನ್ನು ತುಂಬಾ ಪವಿತ್ರವೆಂದು ಭಾವಿಸುವರು. ತುಳಸಿ ಗಿಡದಲ್ಲಿ ದೇವದೇವತೆಗಳು ನೆಲೆಸಿರುವರು ಎಂದು ಪುರಾಣಗಳು ಕೂಡ ಹೇಳಿವೆ. ಅದೇ ರೀತಿಯಲ್ಲಿ ತುಳಸಿ ಗಿಡವನ್ನು ಪುರಾತನ ಕಾಲದಿಂದಲೂ ಆಯುರ್ವೇದದಲ್ಲಿ ಔಷಧಿಯಾಗಿಯೂ ಬಳಸಿಕೊಂಡು ಬರಲಾಗುತ್ತಾ ಇದೆ. ತುಳಸಿ ಎಲೆಯಲ್ಲಿ ಹಲವಾರು ರೀತಿಯ ಔಷಧೀಯ ಗುಣಗಳು ಇದೆ ಎಂದು ಹೇಳಲಾಗುತ್ತದೆ. ಕೆಲವೊಂದು ಅಧ್ಯಯನಗಳು ಕೂಡ ಇದನ್ನು ಸಾಬೀತು ಮಾಡಿವೆ. ತುಳಸಿ ಗಿಡವನ್ನು ಹೆಚ್ಚಾಗಿ ಭಾರತದಲ್ಲಿ ಮಾತ್ರ ಬೆಳೆಯಲಾಗುತ್ತದೆ. ಧಾರ್ಮಿಕ ಹಾಗೂ ಔಷಧಿ ಯಾಗಿಯೂ ಇದನ್ನು ಬಳಕೆ ಮಾಡಲಾಗುತ್ತದೆ. ತುಳಸಿ […]

Continue Reading

ವಿವಿಧ ಜಿಲ್ಲೆಗಳಲ್ಲಿ ಉದ್ಯೋಗಾವಕಾಶ ತಕ್ಷಣ ಬೇಕಾಗಿದ್ದಾರೆ ಅರ್ಜಿಸಲ್ಲಿಸಿ

ಮೊದಲಿನಿಂದಲೂ ನಿರುದ್ಯೋಗ ಸಮಸ್ಯೆಯನ್ನು ನಾವು ಎದುರಿಸುತ್ತಿದ್ದೇವೆ. ಇತ್ತೀಚೆಗೆ ಕೊರೋನ ಮಹಾಮಾರಿ ಅಟ್ಟಹಾಸದಿಂದ ಬಹಳಷ್ಟು ಜನರು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ, ಹೊಸದಾಗಿ ಉದ್ಯೋಗ ಸೃಷ್ಟಿ ಆಗದೆ ಬದುಕು ಬೀದಿಗೆ ಬಿದ್ದಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ. ಮಾಣಿಕ್ ಬಾಗ್ ಆಟೋಮೊಬೈಲ್ ಪ್ರೈವೇಟ್ ಲಿಮಿಟೆಡ್ ನಲ್ಲಿ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿಷ್ಠಿತ ಆಟೋಮೊಬೈಲ್ ಡೀಲರ್ ಮಾಣಿಕ್ ಬಾಗ್ ಆಟೋಮೊಬೈಲ್ ಪ್ರೈವೇಟ್ […]

Continue Reading

ಪ್ರತಿದಿನ ಒಂದು ದಾಳಿಂಬೆ ತಿನ್ನೋದ್ರಿಂದ ಏನಾಗುತ್ತೆ, ಉಪಯುಕ್ತ ಮಾಹಿತಿ ನೋಡಿ

ಕವಿಗಳು ಸುಂದರವಾದ ಹಲ್ಲುಗಳನ್ನು ದಾಳಿಂಬೆ ಹಣ್ಣಿನ ಕಾಳುಗಳಿಗೆ ಹೋಲಿಸಿ ಕಾವ್ಯದ ಸೊಗಸನ್ನು ಹೆಚ್ಚಿಸುತ್ತಾರೆ. ಇಲ್ಲಿ ಕಾಳುಗಳ ಹೊಳಪು ಹಲ್ಲುಗಳಿಗೆ ಉಪಮೇಯವಾಗಿದೆಯೇ ಹೊರತು ಕಾಳಿನ ಇತರ ಆರೋಗ್ಯಕರ ಗುಣಗಳಲ್ಲ. ದಾಳಿಂಬೆಯನ್ನು ಸ್ವರ್ಗಲೋಕದ ಹಣ್ಣು ಎಂದು ಕುರಾನ್ ನಲ್ಲಿಯೂ ಪ್ರಸ್ತಾಪಿಸಲಾಗಿದೆ. ಮಾರುಕಟ್ಟೆಯಲ್ಲಿ ದಾಳಿಂಬೆಯ ಬೆಲೆ ಸ್ವಲ್ಪ ದುಬಾರಿ ಬಿಟ್ಟರೆ ಆರೋಗ್ಯಕ್ಕೆ ಮಾತ್ರ ಹಲವು ರೀತಿಯಲ್ಲಿ ಉಪಕಾರಿಯಾಗಿದೆ. ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ವಿಟಮಿನ್ ಸಿ ಮತ್ತು ಕೆ ಆರೋಗ್ಯವನ್ನು ವೃದ್ಧಿಸುವಲ್ಲಿ ನೆರವಾಗುತ್ತವೆ. ಅಲ್ಲದೆ ಹೇರಳ ಪ್ರಮಾಣದಲ್ಲಿರುವ ಆಂಟಿ ಆಕ್ಸಿಡೆಂಟುಗಳೂ ರೋಗ ನಿರೋಧಕ […]

Continue Reading

ಧನು ರಾಶಿಯವರಿಗೆ ಸೆಪ್ಟೆಂಬರ್ ಕೊನೆಯ ವಾರ ಹೇಗಿರತ್ತೆ ನೋಡಿ..

ಇಂದು ನಾವು ಎರಡುಸಾವಿರದ ಇಪ್ಪತ್ತೊಂದರ ಸೆಪ್ಟೆಂಬರ್ ತಿಂಗಳಿನ ಕೊನೆಯ ಸಪ್ತಾಹ ಅಂದರೆ ಸೆಪ್ಟೆಂಬರ್ ಇಪ್ಪತ್ತೆಡರಿಂದ ಸೆಪ್ಟೆಂಬರ್ ಮುವತ್ತನೆ ತಾರೀಕಿನ ಸಮಯದ ಫಲಗಳನ್ನು ತಿಳಿದುಕೊಳ್ಳೋಣ ಮತ್ತು ಈ ಸಪ್ತಾಹವು ವಿಶೇಷ ರೂಪದಲ್ಲಿ ಧನು ರಾಶಿ ಜಾತಕಗಳಿಗೆ ಹೇಗೆ ಅನುಕೂಲವಾಗಲಿದೆ ಈ ಎಲ್ಲಾ ಫಲಗಳು ಧನು ರಾಶಿ ಜಾತಕದವರಿಗೆ ಹೇಗೆ ಲಭಿಸಲಿವೆ ಮತ್ತು ಯಾವ ವಿಷಯವಾಗಿ ಧನು ರಾಶಿ ಜಾತಕದವರು ವಿಶೇಷ ಎಚ್ಚರಿಕೆಯನ್ನು ಹೊಂದಿರಬೇಕು ಎಂಬುದರ ಮಾಹಿತಿಯನ್ನು ನಾವಿಂದು ನಿಮಗೆ ತಿಳಿಸಿಕೊಡುತ್ತೇವೆ. ಈ ಸಪ್ತಾಹದ ಪ್ರಾರಂಭವು ಸಾಕಷ್ಟು ವಿಶೇಷತೆಗಳಿಂದ ಕೂಡಿದ್ದು […]

Continue Reading