ಬೇಯಿಸಿದ ಮೊಟ್ಟೆ ಸಕ್ಕರೆ ಕಾಯಿಲೆ ಇರೋರು ತಿಂದ್ರೆ ಏನಾಗುತ್ತೆ

0

ಮಧುಮೇಹ ಅಥವಾ ಸಕ್ಕರೆ ಖಾಯಿಲೆ ಮನುಷ್ಯನಲ್ಲಿ ಒಮ್ಮೆ ಕಾಣಿಸಿದರೆ ಜೀವನ ಪರ್ಯಂತ ಈ ಖಾಯಿಲೆ ಇರುತ್ತದೆ. ಈ ಖಾಯಿಲೆಗೆ ಚಿಕಿತ್ಸೆ ಮಾಡಿದರೆ ಪ್ರಯೋಜನವಿಲ್ಲ ಆದರೆ ಇದನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. ಹಾಗಾದರೆ ಮಧುಮೇಹ ನಿಯಂತ್ರಣದಲ್ಲಿ ಇಟ್ಟುಕೊಳ್ಳುವ ವಿಧಾನವನ್ನು ಈ ಲೇಖನದಲ್ಲಿ ನೋಡೋಣ

ಜನರು ಅನುಸರಿಸುತ್ತಿರುವ ಜೀವನಶೈಲಿ ಹಾಗೂ ಕೆಟ್ಟ ಆಹಾರ ಪದ್ಧತಿ ಜನರನ್ನು ಸುಲಭವಾಗಿ ಖಾಯಿಲೆಗೆ ಒಳಪಡಿಸುತ್ತದೆ, ಇತ್ತೀಚಿನ ದಿನಗಳಲ್ಲಿ 30 ವರ್ಷದ ಒಳಗೆ ಮಧುಮೇಹ ಖಾಯಿಲೆಗೆ ಒಳಗಾಗುವ ಸಂಖ್ಯೆ ಹೆಚ್ಚಾಗಿದೆ. ಕೆಲವರಿಗೆ ಹುಟ್ಟುತ್ತಲೆ ಮಧುಮೇಹ ಅನುವಂಶೀಯವಾಗಿ ಬರುತ್ತದೆ. ಸಕ್ಕರೆ ಖಾಯಿಲೆಯಿಂದ ಆಹಾರ ಪದ್ಧತಿಯಲ್ಲಿ ಬದಲಾವಣೆ ಕಾಣುತ್ತದೆ ನಮಗೆ ಬೇಕಾದ ಆಹಾರವನ್ನು ಸೇವಿಸಲು ಆಗುವುದಿಲ್ಲ ಮುಖ್ಯವಾಗಿ ಸಿಹಿ ಅಂಶವಿರುವ ಆಹಾರವನ್ನು ಸೇವಿಸಲೆಬಾರದು.

ಸಂಶೋಧನೆಯ ಪ್ರಕಾರ ಮಧುಮೇಹ ಅಥವಾ ಸಕ್ಕರೆ ಖಾಯಿಲೆ ಇರುವವರು ತಮ್ಮ ಆಹಾರದಲ್ಲಿ ಕಡಿಮೆ ಕಾರ್ಬೋಹೈಡ್ರೇಟ್ ಅಂಶಗಳು ಹೆಚ್ಚಿನ ಪ್ರಮಾಣದ ಕೊಬ್ಬಿನಂಶ ಒಳಗೊಂಡ ಆಹಾರವನ್ನು ಸೇವನೆ ಮಾಡಬೇಕು ಇದರಿಂದ ರಕ್ತದಲ್ಲಿ ಸಕ್ಕರೆ ಅಂಶ ಏರಿಕೆ ಆಗದೆ ಮಧುಮೇಹ ನಿಯಂತ್ರಣದಲ್ಲಿ ಇರಲು ನೆರವಾಗುತ್ತದೆ. ದಿನಕ್ಕೊಂದು ಬೇಯಿಸಿದ ಮೊಟ್ಟೆಯನ್ನು ಸೇವಿಸಿದರೆ ಮಧುಮೇಹ ನಿಯಂತ್ರಣದಲ್ಲಿ ಇರುತ್ತದೆ. ಕಡಿಮೆ ಕಾರ್ಬೋಹೈಡ್ರೇಟ್ ಅಂಶ ಹೊಂದಿರುವ ಹಾಗೂ ಹೆಚ್ಚು ಕೊಬ್ಬಿನಂಶ ಹೊಂದಿರುವ ಬೇಯಿಸಿದ ಮೊಟ್ಟೆಯನ್ನು ಸೇವಿಸುವುದರಿಂದ ರಕ್ತದಲ್ಲಿ ಸಕ್ಕರೆ ಅಂಶ ಕಡಿಮೆ ಕಂಡುಬರುತ್ತದೆ ಹಾಗೂ ಮಧುಮೇಹ ನಿಧಾನವಾಗಿ ನಿಯಂತ್ರಣಕ್ಕೆ ಬರುತ್ತದೆ.

ಸಕ್ಕರೆ ಖಾಯಿಲೆ ಇದ್ದವರು ಹಾಗೂ ಇಲ್ಲದೆ ಇದ್ದವರು ಪ್ರತಿದಿನ ದಿನಕ್ಕೊಂದು ಬೇಯಿಸಿದ ಮೊಟ್ಟೆಯನ್ನು ಬ್ರೇಕ್ ಫಾಸ್ಟ್ ಸಮಯದಲ್ಲಿ ತಿಂದರೆ ಆರೋಗ್ಯ ವೃದ್ಧಿಯಾಗಿ ರಕ್ತದಲ್ಲಿ ಸಕ್ಕರೆ ಅಂಶ ಕಡಿಮೆಯಾಗಿ ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ. ಜೊತೆಗೆ ಮಾನಸಿಕವಾಗಿ ಧೈರ್ಯವಂತರಾಗಿದ್ದರೆ ಎಂಥಹ ಖಾಯಿಲೆಯಿಂದಲೂ ಮುಕ್ತರಾಗಬಹುದು. ಈ ಮಾಹಿತಿಯನ್ನು ತಪ್ಪದೆ ಎಲ್ಲರಿಗೂ ತಿಳಿಸಿ, ಮಧುಮೇಹವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳೋಣ.

ಶ್ರೀ ಪಂಚಮುಖಿ ಜ್ಯೋತಿಷ್ಯo ಪಂಡಿತ್ ಶ್ರೀ ಗಣೇಶ್ ಕುಮಾರ್ ಫೋನಿನ ಮೂಲಕ ಪರಿಹಾರ 9880444450 ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 600 ವರ್ಷಗಳ ಹಳೆಯ 108 ಜ್ಯೋತಿಷ್ಯ ಮಂತ್ರಗಳಿಂದ, ಮದುವೆ ಸಂತಾನ, ದಾಂಪತ್ಯ, ಪ್ರೇಮ ವಿಚಾರ, ಮಾನಸಿಕ, ಗೃಹಶಾಂತಿ, ವಿದ್ಯೆ, ಅರೋಗ್ಯ, ವಿದೇಶ ಪ್ರಯಾಣ, ಹಣಕಾಸು, ವ್ಯಾಪಾರ ಉದ್ಯೋಗ, ಕೋರ್ಟ್ ಕೇಸು, ಸಾಲಬಾದೆ, ಮಾಟಬಾದೆ, ಶತೃಕಾಟ, ಅಷ್ಟೇ ಅಲ್ಲದೆ ರಾಜಯೋಗ ವಶ, ಅಖಂಡ ರಾಜಯೋಗವಶಗಳು ಇನ್ನಿತರ ಕಠಿಣ ನಿಗೂಢ ಹಾಗೂ ಗುಪ್ತ ಸಮಸ್ಯೆಗಳಿಗೆ ಸಲಹೆ ಮತ್ತು ಪರಿಹಾರ ಶತಸಿದ್ಧ.ಶ್ರೀ ಪಂಚಮುಖಿ ಜ್ಯೋತಿಷ್ಯo ಪಂಡಿತ್ ಶ್ರೀ ಗಣೇಶ್ ಕುಮಾರ್ 9880444450 ಮೈಸೂರ್ ಸರ್ಕಲ್ (ಸಿರ್ಸಿ ಸರ್ಕಲ್) ಚಾಮರಾಜಪೇಟೆ ಬೆಂಗಳೂರು

Leave A Reply

Your email address will not be published.

error: Content is protected !!
Footer code: