Haripriya: ಶ್ರೀ ಕ್ಷೇತ್ರ ಮಂತ್ರಾಲಯಕ್ಕೆ ತೆರಳಿ ರಾಯರ ಅನುಗ್ರಹ ಪಡೆದುಕೊಂಡ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ದಂಪತಿಗಳು! ಇಲ್ಲಿವೆ ಫೋಟೋಸ್

0

ಸ್ನೇಹಿತರೆ ಮದುವೆಯಾದ ದಿನದಿಂದ ಹಿಡಿದು ಇಂದಿನವರೆಗೂ ಗುಡಿ ಗೋಪುರಗಳನ್ನು ಸುತ್ತುತ್ತಾ ದೇವರ ಅನುಗ್ರಹಕ್ಕೆ ಪಾತ್ರರಾಗುತ್ತಿರುವಂತಹ ಹರಿಪ್ರಿಯಾ(Haripriya) ಮತ್ತು ವಸಿಷ್ಟ ಸಿಂಹ(Vasishta Simha) ಜೋಡಿ ನಿನ್ನೆ ಮಂತ್ರಾಲಯಕ್ಕೆ ತೆರಳಿ ರಾಯರ ಅನುಗ್ರಹಕ್ಕೆ ಪಾತ್ರರಾಗಿದ್ದಾರೆ. ಹೌದು ಸ್ನೇಹಿತರೆ ಬರೋಬ್ಬರಿ ಎರಡುವರೆ ವರ್ಷಗಳ ಕಾಲ ಯಾರಿಗೂ ಗೊತ್ತಾಗದ ಹಾಗೆ ಗುಟ್ಟಾಗಿ ಪ್ರೀತಿಸಿ ಎಂಗೇಜ್ಮೆಂಟ್ ಮಾಡಿಕೊಳ್ಳುವ ಮೂಲಕ ಆ ಕೆಲ ಫೋಟೋಗಳನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು

ಇತರರಿಗೆ ಅಚ್ಚರಿಯನ್ನುಂಟು ಮಾಡಿದ ಹರಿಪ್ರಿಯಾ, ಗುರು ಹಿರಿಯರ ಸಮ್ಮುಖದಲ್ಲಿ ಮೈಸೂರಿನ ಲಕ್ಷುರಿ ಕನ್ವೆನ್ಷನ್ ಹಾಲ್ ನಲ್ಲಿ ಬಹಳ ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಹೌದು ಗೆಳೆಯರೇ ವಸಿಷ್ಠ ಸಿಂಹ ಹಾಗೂ ಹರಿಪ್ರಿಯ ಜನವರಿ 25ನೇ ತಾರೀಕು ದಾಂಪತ್ಯ ಜೀವನದ ಕೊಂಡಿಯನ್ನು ಬೆಸೆದುಕೊಂಡಿದ್ದು, ಮದುವೆಯಾದ 8 ತಿಂಗಳಿಗೆ ಅಂದರೆ ಸೆಪ್ಟೆಂಬರ್ 25ನೇ ತಾರೀಕಿನಂದು ರಾಯರ ಅನುಗ್ರಹ ಪಡೆಯುವ ಸಲುವಾಗಿ ಮಂತ್ರಾಲಯದ(Mantralaya) ಬೃಂದಾವನಕ್ಕೆ ಬಂದು ಅಲ್ಲಿನ ಅರ್ಚಕರೊಂದಿಗೆ ಕುಳಿತು ಮಾತನಾಡಿ ಪೂಜಾ ಕೈಂಕಾರ್ಯಗಳಲ್ಲಿ ಭಾಗಿಯಾಗಿದ್ದಾರೆ.

ಈ ಕೆಲ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಬಾರಿ ವೈರಲ್ ಆಗುತ್ತಿದ್ದು ತಾರಾ ಜೋಡಿಗಳ ಆದರೂ ಕೂಡ ಇವರಿಬ್ಬರಲ್ಲಿ ಅಡಕವಾಗಿರುವಂತಹ ದೈವಾನೂಗ್ರಹಕ್ಕೆ ನೆಟ್ಟಿಗರು ಮೆಚ್ಚುಗೆ ಸೂಚಿಸುತ್ತಿದ್ದಾರೆ. ವಸಿಷ್ಠ ಸಿಂಹ(Vasishta Simha) ಮದುವೆಯಾದ ನಂತರವೂ ಸಾಲು ಸಿನಿಮಾಗಳನ್ನು ಒಪ್ಪಿಕೊಂಡು ಸಿಕ್ಕಾಪಟ್ಟೆ ಬಿಜಿಯಾಗಿದ್ದು, ಹರಿಪ್ರಿಯಾ ಅವರು ತಮ್ಮ ಗಂಡನ ಸಿನಿಮಾಗಳಿಗೆ ಪ್ರೋತ್ಸಾಹಿಸುತ್ತಾ ಅಪ್ಪಟ ಗೃಹಿಣಿಯಾಗಿದ್ದಾರೆ.

ಹೌದು ಗೆಳೆಯರೇ ಮದುವೆಯಾದ ನಂತರ ಹರಿಪ್ರಿಯಾ ಅವರು ಯಾವುದೇ ಸಿನಿಮಾಗಳನ್ನು ಒಪ್ಪಿಕೊಳ್ಳದೆ ಇರುವುದು ಆಕೆ ಚಿತ್ರರಂಗದಿಂದ ದೂರ ಸರಿತಿದ್ದಾರಾ ಎಂಬ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಮುಂದಿನ ದಿನಗಳಲ್ಲಿ ಹರಿಪ್ರಿಯಾ ಅವರಿಗೆ ಸೂಕ್ತ ವಾಗುವಂತಹ ಪಾತ್ರ ದೊರಕಿದರೆ ಆಕೆ ಮತ್ತೆ ಸ್ಯಾಂಡಲ್ವುಡ್ಗೆ ಕಂಬ್ಯಾಕ್ ಮಾಡಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯ ಪೀಠಂ ಪಂಡಿತ್ ಶ್ರೀ ವಾಸುದೇವನ್ ದೀಕ್ಷಿತ್ 9972074730 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ನಿಮ್ಮ ಭವಿಷ್ಯವನ್ನು ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ಮದುವೆಯಲ್ಲಿ ವಿಳಂಬ ,ಇಷ್ಟಪಟ್ಟವರು ನಿಮ್ಮಂತಾಗಲು ,ಹೆಚ್ಚು ನಂಬಿಕೆ ದ್ರೋಹಗಳಿಗೆ ಒಳಗಾಗಿದ್ದರೆ ,ದಾಂಪತ್ಯದಲ್ಲಿ ತೊಂದರೆ ,ಪ್ರೀತಿ ಪ್ರೇಮ ವಿವಾಹದ ಬಗ್ಗೆ ,ಸಂತಾನ ಸಮಸ್ಯೆ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಆಗಬೇಕ?ಸ್ಥಿರವಾದ ಉದ್ಯೋಗ ಪ್ರಾಪ್ತಿಯಾಗಬೇಕೆ?ಭೂ ಪಿತ್ರಾರ್ಜಿತ ಆಸ್ತಿಪಾಸ್ತಿಗಳಿಗೆ ಬಗ್ಗೆ ತಿಳಿಯಬೇಕೆ? ಸ್ತ್ರೀ -ಪುರುಷ ಪ್ರೇಮ ವಿಚಾರದಂತಹ ಸಮಸ್ಯೆ ,ನಿಮ್ಮ ಜೀವನದ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9972074730 ಇದಲ್ಲದೆ ಅಮಾವಾಸ್ಯೆ ಹುಣ್ಣಿಮೆ ಪೂಜೆ ಅನುಷ್ಠಾನಗಳಿಂದ ಅಷ್ಟಮಂಡಲ ಪ್ರಶ್ನೆ ಕವಡೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶತಸಿದ್ಧ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9972074730.

Leave A Reply

Your email address will not be published.

error: Content is protected !!
Footer code: