ಹೆಣ್ಣುಮಕ್ಕಳು ಅವರ ಯೋಗದ ಮೇಲೆ ಅವರ ಅದೃಷ್ಟಗಳು ನಿಂತಿರುತ್ತದೆ. ಹೆಣ್ಣುಮಕ್ಕಳ ಅದೃಷ್ಟದಿಂದ ಗಂಡನ ಮನೆಗೆ ಮನೆಯವರಿಗೆ ಅದೃಷ್ಟ ಬರುತ್ತದೆ. ಹಾಗಾದರೆ ಅದೃಷ್ಟವಂತ ಹೆಣ್ಣುಮಕ್ಕಳಿಗೆ ಇರುವ ಲಕ್ಷಣಗಳ ಬಗ್ಗೆ ಈ ಲೇಖನದಲ್ಲಿ ನೋಡೋಣ
ಅದೃಷ್ಟವಂತ ಹೆಣ್ಣುಮಕ್ಕಳಿಗೆ ಹತ್ತು ಲಕ್ಷಣಗಳಿರುತ್ತವೆ, ಇವರು ಕೋಟಿಯಲ್ಲಿ ಒಬ್ಬರಾಗಿರುತ್ತಾರೆ. ಹೆಣ್ಣುಮಕ್ಕಳನ್ನು ದೇವಿಯ ಸ್ವರೂಪ ಎಂದು ಹೇಳಲಾಗುತ್ತದೆ. ಮನೆಯ ಹೆಣ್ಣುಮಕ್ಕಳು ಸದಾ ಖುಷಿಯಿಂದ ಇದ್ದರೆ ಕುಟುಂಬ ಸುಖ ಸಂತೋಷ, ಆರೋಗ್ಯವಾಗಿರುತ್ತದೆ ಎಂಬ ನಂಬಿಕೆ ಇದೆ. ಒಂದು ಮನೆಯ ಸುಖ ಸಂತೋಷ ನಿಂತಿರುವುದೆ ಆ ಮನೆಯ ಯಜಮಾನಿಯ ಮೇಲೆ ಎಂದರೆ ಖಂಡಿತವಾಗಿಯೂ ತಪ್ಪಿಲ್ಲ. ಹಣೆಯು ಅಗಲವಾಗಿರುವ ಹೆಣ್ಣುಮಕ್ಕಳನ್ನು ಬಹಳ ಅದೃಷ್ಟಶಾಲಿ ಎಂದು ಪರಿಗಣಿಸಲಾಗುತ್ತದೆ.
ಈ ಹುಡುಗಿಯರು ಮದುವೆಯಾಗಿ ಹೋಗುವ ಮನೆಯ ಭವಿಷ್ಯ ಉಜ್ವಲವಾಗುತ್ತದೆ. ಆ ಮನೆಯಲ್ಲಿ ಎಂದಿಗೂ ಸಂಪತ್ತಿನ ಕೊರತೆ ಇರುವುದಿಲ್ಲ. ಉದ್ದನೆಯ ಬೆರಳುಗಳನ್ನು ಹೊಂದಿರುವ ಹೆಣ್ಣುಮಕ್ಕಳು ಬಹಳ ಬುದ್ದಿವಂತ, ವಿವೇಕವಂತೆ ಎಂದು ಪರಿಗಣಿಸಲಾಗುತ್ತದೆ. ಇವರ ಗಂಡಂದಿರಿಗೆ ಅದೃಷ್ಟವಾಗಿ ಪರಿಣಮಿಸುತ್ತಾರೆ. ಉದ್ದನೆಯ ಕುತ್ತಿಗೆಯನ್ನು ಹೊಂದಿರುವ ಹೆಣ್ಣುಮಕ್ಕಳು ಸಂಪತ್ತಿನ ದೃಷ್ಟಿಯಿಂದ ಬಹಳ ಅದೃಷ್ಟಶಾಲಿ ಎಂದು ಪರಿಗಣಿಸಲಾಗುತ್ತದೆ.
ಹುಡುಗಿಯರು ಹುಟ್ಟಿದ ಹಾಗೂ ಮೆಟ್ಟಿದ ಮನೆಗೆ ಸಮೃದ್ಧಿ ಮತ್ತು ಸಂತೋಷ ತರುತ್ತಾರೆ. ಗಂಡ ಕೂಡ ಪ್ರಗತಿ ಹೊಂದುತ್ತಾನೆ. ದೊಡ್ಡ ಕಣ್ಣುಳ್ಳ ಹೆಣ್ಣುಮಕ್ಕಳು ಯಾವಾಗಲೂ ಖುಷಿ ಖುಷಿಯಾಗಿರುತ್ತಾರೆ. ಮಹಿಳೆಯರು ತಮ್ಮ ಕುಟುಂಬವನ್ನು ಸಂತೋಷದಿಂದ ಇರುವಂತೆ ನೋಡಿಕೊಳ್ಳುತ್ತಾರೆ. ದುಂಡನೆಯ ಮುಖ ಹಾಗೂ ಪ್ರಕಾಶಮಾನವಾದ ಕಣ್ಣುಗಳನ್ನು ಹೊಂದಿರುವ ಹೆಣ್ಣುಮಕ್ಕಳು ಅತ್ಯಂತ ದಯಾಳು ಕರುಣಾಮಯಿ ಸ್ವಭಾವದವರಾಗಿರುತ್ತಾರೆ. ಇವರು ತನ್ನ ಗಂಡನ ಜೊತೆ ಬಹಳ ನಿಷ್ಠೆಯಿಂದ ಇರುತ್ತಾರೆ ಇವರು ಮದುವೆಯಾದ ಮನೆ ಯಾವಾಗಲೂ ಸಂತೋಷದಿಂದ ಇರುತ್ತದೆ.
ಹೆಣ್ಣುಮಕ್ಕಳ ಪಾದ ಉದ್ದವಾಗಿದ್ದರೆ ಸಾಕ್ಷಾತ್ ದೇವಿ ಸ್ವರೂಪ ಎಂದು ಪರಿಗಣಿಸಲಾಗುತ್ತದೆ. ಇಂತಹ ಮಹಿಳೆಯರು ಕಾಲಿಟ್ಟ ಕಡೆ ಸುಖ, ಶಾಂತಿ ನೆಲೆಸಿರುತ್ತದೆ ಎಂದು ಹೇಳಲಾಗುತ್ತದೆ. ಚಪ್ಪಟೆ ಪಾದಗಳನ್ನು ಹೊಂದಿರುವ ಹೆಣ್ಣುಮಕ್ಕಳು ತಮ್ಮ ಅತ್ತೆ ಮಾವಂದರಿಗೆ ಅದೃಷ್ಟವಾಗಿ ಪರಿಣಮಿಸುತ್ತದೆ ಹಾಗೂ ಹೊಂದಿಕೊಳ್ಳುವ ಸ್ವಭಾವವನ್ನು ಹೊಂದಿರುತ್ತಾರೆ ವಾದ ಮಾಡಲು ಹೋಗುವುದಿಲ್ಲ.
ಉದ್ದವಾದ ಕಿವಿಗಳುಳ್ಳ ಮಹಿಳೆಯರು ಭಾಗ್ಯಶಾಲಿಗಳು ಇವರು ಇರುವ ಮನೆಯಲ್ಲಿ ಆಯಸ್ಸು, ಅಂತಸ್ತು ವೃದ್ಧಿಯಾಗುತ್ತದೆ. ಸಾಮಾನ್ಯಕ್ಕಿಂತ ದೊಡ್ಡ ತಲೆ ಇರುವ ಹೆಣ್ಣುಮಕ್ಕಳು ಸಾಕ್ಷಾತ್ ಸರಸ್ವತಿ ಸ್ವರೂಪ ಎನ್ನಲಾಗುತ್ತದೆ ಈಕೆ ತನ್ನ ಬುದ್ಧಿವಂತಿಕೆಯಿಂದ ಸಂಪತ್ತು ನೆಲೆಸುವಂತೆ ನೋಡಿಕೊಳ್ಳುತ್ತಾರೆ. ಮಹಿಳೆಯರು ಉದ್ದನೆಯ ನೇರ ತೋಳನ್ನು ಅವರ ಗಂಡಂದಿರು ಹೆಚ್ಚು ಪ್ರೀತಿಸುತ್ತಾರೆ.
ಒಂದು ವೇಳೆ ಈ ರೀತಿಯ ಮಹಿಳೆಯರು ದಪ್ಪವಾಗಿದ್ದರೆ ಆರ್ಥಿಕ ಸಮಸ್ಯೆ ಎದುರಿಸುವ ಸಾಮರ್ಥ್ಯ ಇರುತ್ತದೆ. ಈ ಮಾಹಿತಿಯನ್ನು ತಪ್ಪದೆ ಎಲ್ಲರಿಗೂ ತಿಳಿಸಿ, ನಿಮ್ಮ ಮನೆಯ ಹೆಣ್ಣುಮಕ್ಕಳನ್ನು ಸಂತೋಷವಾಗಿ ನೋಡಿಕೊಳ್ಳಿ ಮನೆಯ ಅದೃಷ್ಟವನ್ನು ಹೆಚ್ಚಿಸಿಕೊಳ್ಳಿ.
ಶ್ರೀ ಪಂಚಮುಖಿ ಜ್ಯೋತಿಷ್ಯo ಪಂಡಿತ್ ಶ್ರೀ ಗಣೇಶ್ ಕುಮಾರ್ ಫೋನಿನ ಮೂಲಕ ಪರಿಹಾರ 9880444450 ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 600 ವರ್ಷಗಳ ಹಳೆಯ 108 ಜ್ಯೋತಿಷ್ಯ ಮಂತ್ರಗಳಿಂದ, ಮದುವೆ ಸಂತಾನ, ದಾಂಪತ್ಯ, ಪ್ರೇಮ ವಿಚಾರ, ಮಾನಸಿಕ, ಗೃಹಶಾಂತಿ, ವಿದ್ಯೆ, ಅರೋಗ್ಯ, ವಿದೇಶ ಪ್ರಯಾಣ, ಹಣಕಾಸು, ವ್ಯಾಪಾರ ಉದ್ಯೋಗ, ಕೋರ್ಟ್ ಕೇಸು, ಸಾಲಬಾದೆ, ಮಾಟಬಾದೆ, ಶತೃಕಾಟ, ಅಷ್ಟೇ ಅಲ್ಲದೆ ರಾಜಯೋಗ ವಶ, ಅಖಂಡ ರಾಜಯೋಗವಶಗಳು ಇನ್ನಿತರ ಕಠಿಣ ನಿಗೂಢ ಹಾಗೂ ಗುಪ್ತ ಸಮಸ್ಯೆಗಳಿಗೆ ಸಲಹೆ ಮತ್ತು ಪರಿಹಾರ ಶತಸಿದ್ಧ.ಶ್ರೀ ಪಂಚಮುಖಿ ಜ್ಯೋತಿಷ್ಯo ಪಂಡಿತ್ ಶ್ರೀ ಗಣೇಶ್ ಕುಮಾರ್ 9880444450 ಮೈಸೂರ್ ಸರ್ಕಲ್ (ಸಿರ್ಸಿ ಸರ್ಕಲ್) ಚಾಮರಾಜಪೇಟೆ ಬೆಂಗಳೂರು