ಗಣೇಶನ ಕೃಪೆಯಿಂದ ಅಕ್ಟೋಬರ್ 1ರಿಂದ 8ರಾಶಿಯವರಿಗೆ ಯಶಸ್ಸಿನ ಮಳೆ, ಕಾಲಿಟ್ಟಲೆಲ್ಲ ದುಡ್ಡು

0

ಅಕ್ಟೋಬರ್ ಒಂದನೆ ತಾರೀಖಿನಿಂದ ಎಂಟು ರಾಶಿಯವರಿಗೆ ಯಶಸ್ಸಿನ ಸುರಿಮಳೆ, ಕಾಲಿಟ್ಟಲೆಲ್ಲ ದುಡ್ಡು ಸಿಗುತ್ತದೆ ಎಂದು ಹೇಳಿದರೆ ತಪ್ಪಾಗಲಾರದು ಇವರಿಗೆ ರಾಜಯೋಗ ಪ್ರಾಪ್ತಿಯಾಗುತ್ತದೆ ವಿಘ್ನ ನಿವಾರಕ ಗಣೇಶನ ಕೃಪೆಯಿಂದ ಎಂಟು ರಾಶಿಯವರು ಅಕ್ಟೋಬರ್ ಒಂದನೆ ತಾರೀಖಿನಿಂದ ಲಾಭವನ್ನು ಪಡೆಯುತ್ತಾರೆ. ಹಾಗಾದರೆ ಈ ಎಂಟು ರಾಶಿಗಳು ಯಾವುವು ಈ ರಾಶಿಗಳಲ್ಲಿ ಜನಿಸಿದವರಿಗೆ ಯಾವೆಲ್ಲಾ ವಿಷಯದಲ್ಲಿ ಲಾಭ ದೊರೆಯಲಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ.

ಗಣೇಶನ ಕೃಪೆಗೆ ಪಾತ್ರರಾಗಿ ಗಜಕೇಸರಿ ಯೋಗವನ್ನು ಹೊಂದಿ ಸುಖಮಯ ಜೀವನವನ್ನು ಪಡೆಯುತ್ತಿರುವ 8 ರಾಶಿಗಳು ಯಾವುವೆಂದರೆ ಕರ್ಕಾಟಕ, ವೃಶ್ಚಿಕ, ಮಿಥುನ, ಧನಸ್ಸು, ಮಕರ, ಕನ್ಯಾ, ಕುಂಭ ಹಾಗೂ ಮೀನಾ ರಾಶಿ. ಈ ರಾಶಿಯಲ್ಲಿ ಜನಿಸಿದವರು ವ್ಯಾಪಾರ ಮಾಡುತ್ತಿದ್ದರೆ ವ್ಯಾಪಾರ ವ್ಯವಹಾರಗಳಲ್ಲಿ ನಷ್ಟವನ್ನು ಅನುಭವಿಸುತ್ತಿದ್ದರೆ ಮುಂದಿನ ದಿನಗಳಲ್ಲಿ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭವನ್ನು ಗಳಿಸುತ್ತಾರೆ ಅಲ್ಲದೆ ತಮ್ಮ ವ್ಯಾಪಾರ ವಹಿವಾಟನ್ನು ಹೆಚ್ಚು ವಿಸ್ತರಿಸಲು ಅವಕಾಶಗಳು ಸಿಗುತ್ತದೆ. ಈ ರಾಶಿಗಳಲ್ಲಿ ಜನಿಸಿದವರು ಉದ್ಯೋಗ ಹುಡುಕುತ್ತಿದ್ದು ಸಿಕ್ಕಿಲ್ಲವಾದರೆ ಅಕ್ಟೋಬರ್ ಒಂದನೆ ತಾರೀಖಿನ ನಂತರ ಒಳ್ಳೆಯ ಉದ್ಯೋಗ ಸಿಗುವ ಸಾಧ್ಯತೆ ಇದೆ ಉದ್ಯೋಗವನ್ನು ಪಡೆದು ಸಾಕಷ್ಟು ಪ್ರಯೋಜನಗಳನ್ನು ಪಡೆದುಕೊಳ್ಳುತ್ತಾರೆ. ಹಿರಿಯ ಅಧಿಕಾರಿಗಳಿಂದ ಸಲಹೆಯನ್ನು ಪಡೆದು ಅವರ ಮಾರ್ಗದರ್ಶನದಂತೆ ಕೆಲಸ ಮಾಡುವುದು ಶ್ರೇಯಸ್ಕರ.

ಈ ರಾಶಿಗಳಲ್ಲಿ ಜನಿಸಿದವರ ಕುಟುಂಬ ಜೀವನ ಉತ್ತಮವಾಗಿರುತ್ತದೆ ಜೀವನದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಬರಬಹುದಾಗಿದೆ ಆ ಸಮಸ್ಯೆಗಳ ಬಗ್ಗೆ ಕುಟುಂಬದವರೊಂದಿಗೆ ಚರ್ಚಿಸಿದಾಗ ಬಹುಬೇಗನೆ ಸುಲಭವಾಗಿ ಪರಿಹಾರವನ್ನು ಕಂಡುಕೊಳ್ಳಬಹುದು, ಈ ರಾಶಿಯಲ್ಲಿ ಜನಿಸಿದವರಿಗೆ ಕುಟುಂಬದಿಂದ ಒಳ್ಳೆಯ ಬೆಂಬಲ ಸಿಗುವುದರಿಂದ ಮಾಡುವ ಕೆಲಸ ಕಾರ್ಯಗಳಲ್ಲಿ ಪ್ರಗತಿ ಕಾಣುತ್ತದೆ. ಈ ರಾಶಿಗಳಲ್ಲಿ ಜನಿಸಿದವರು ಅವಿವಾಹಿತರಾಗಿದ್ದಲ್ಲಿ ವಿವಾಹದ ಬಯಕೆಯನ್ನು ಹೊಂದಿದ್ದರೆ ಅಕ್ಟೋಬರ್ ಒಂದನೆ ತಾರೀಖಿನ ನಂತರ ವಿವಾಹ ಯೋಗ ಕೂಡಿ ಬರಲಿದೆ. ಮನುಷ್ಯ ಎಂದ ಮೇಲೆ ಕಷ್ಟಗಳು ಸರ್ವೇಸಾಮಾನ್ಯ ಈ ರಾಶಿಯಲ್ಲಿ ಜನಿಸಿದವರಿಗೆ ಸಣ್ಣ ಪುಟ್ಟ ಸಮಸ್ಯೆಗಳು ಬಂದಾಗ ಬೇಗನೆ ಪರಿಹರಿಸಿಕೊಳ್ಳುವುದು ಮುಖ್ಯವಾಗಿದೆ. ಈ ರಾಶಿಯಲ್ಲಿ ಜನಿಸಿದವರು ಯಾವುದೆ ನಿರ್ಧಾರವನ್ನು ತೆಗೆದುಕೊಳ್ಳುವಾಗ 10 ಬಾರಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು ಹಣಕಾಸಿನ ವಿಷಯ ಆಗಿರಬಹುದು ವ್ಯಾಪಾರ ವ್ಯವಹಾರಕ್ಕೆ ಸಂಬಂಧಪಟ್ಟ ವಿಷಯಗಳಾಗಿರಬಹುದು ಬಹಳ ಸರಿ ಯೋಚಿಸಿ ನಿರ್ಧಾರವನ್ನು ತೆಗೆದುಕೊಳ್ಳಬೇಕು.

ಈ ರಾಶಿಗಳಲ್ಲಿ ಜನಿಸಿದವರಿಗೆ ಮುಂದಿನ ದಿನಗಳಲ್ಲಿ ಉತ್ತಮ ಸಮಯವಿದೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ಇರುತ್ತದೆ. ಮನೆಯಲ್ಲಿ ಸಡಗರ ಸಂಭ್ರಮದ ವಾತಾವರಣ ಕಂಡುಬರುತ್ತದೆ ಹಾಗೆಯೆ ಶುಭ ಸಮಾರಂಭಗಳು ನಡೆಯುತ್ತವೆ. ಗಣೇಶನ ಕೃಪೆ ಈ ರಾಶಿಯಲ್ಲಿ ಜನಿಸಿದವರಿಗೆ ಇರುವುದರಿಂದ ಆದಾಯದ ಹರಿವು ಹೆಚ್ಚಾಗುತ್ತಾ ಹೋಗುತ್ತದೆ. ಈ ಎಂಟು ರಾಶಿಗಳಲ್ಲಿ ಜನಿಸಿದವರು ನಿಜಕ್ಕೂ ಅದೃಷ್ಟವಂತರಾಗಿರುತ್ತಾರೆ. ಅಕ್ಟೋಬರ್ ಒಂದನೆ ತಾರೀಖಿನ ನಂತರ ಇವರ ಅದೃಷ್ಟ ಬದಲಾಗಲಿದೆ. ಎಂಟು ರಾಶಿಗಳಲ್ಲಿ ನಿಮ್ಮ ರಾಶಿ ಇದೆಯೆ ಇಲ್ಲವೆ ಎಂಬುದನ್ನು ನೋಡಿಕೊಳ್ಳಿ ಹಾಗೂ ಈ ರಾಶಿಗಳಲ್ಲಿ ಜನಿಸಿದವರು ನಿಮಗೆ ಪರಿಚಯಸ್ತರು ಅಥವಾ ಬಂಧುಗಳಾಗಿದ್ದರೆ ಅವರಿಗೆ ಖಂಡಿತವಾಗಿಯೂ ಶುಭ ಸುದ್ದಿಯನ್ನು ತಿಳಿಸಿ.

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯ ಪೀಠಂ ಪಂಡಿತ್ ಶ್ರೀ ವಾಸುದೇವನ್ ದೀಕ್ಷಿತ್ 9972074730 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ನಿಮ್ಮ ಭವಿಷ್ಯವನ್ನು ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ಮದುವೆಯಲ್ಲಿ ವಿಳಂಬ ,ಇಷ್ಟಪಟ್ಟವರು ನಿಮ್ಮಂತಾಗಲು ,ಹೆಚ್ಚು ನಂಬಿಕೆ ದ್ರೋಹಗಳಿಗೆ ಒಳಗಾಗಿದ್ದರೆ ,ದಾಂಪತ್ಯದಲ್ಲಿ ತೊಂದರೆ ,ಪ್ರೀತಿ ಪ್ರೇಮ ವಿವಾಹದ ಬಗ್ಗೆ ,ಸಂತಾನ ಸಮಸ್ಯೆ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಆಗಬೇಕ?ಸ್ಥಿರವಾದ ಉದ್ಯೋಗ ಪ್ರಾಪ್ತಿಯಾಗಬೇಕೆ?ಭೂ ಪಿತ್ರಾರ್ಜಿತ ಆಸ್ತಿಪಾಸ್ತಿಗಳಿಗೆ ಬಗ್ಗೆ ತಿಳಿಯಬೇಕೆ? ಸ್ತ್ರೀ -ಪುರುಷ ಪ್ರೇಮ ವಿಚಾರದಂತಹ ಸಮಸ್ಯೆ ,ನಿಮ್ಮ ಜೀವನದ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9972074730 ಇದಲ್ಲದೆ ಅಮಾವಾಸ್ಯೆ ಹುಣ್ಣಿಮೆ ಪೂಜೆ ಅನುಷ್ಠಾನಗಳಿಂದ ಅಷ್ಟಮಂಡಲ ಪ್ರಶ್ನೆ ಕವಡೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶತಸಿದ್ಧ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9972074730.

Leave A Reply

Your email address will not be published.

error: Content is protected !!
Footer code: