WhatsApp Group Join Now
Telegram Group Join Now

11 ವರ್ಷಗಳ ನಂತರ ಈ ಆರು ರಾಶಿಗಳಲ್ಲಿ ಜನಿಸಿದವರು ಅದೃಷ್ಟ ಪಡೆಯಲಿದ್ದಾರೆ, ಶ್ರೀಮಂತರಾಗುತ್ತಾರೆ ರಾಜಯೋಗ ಹಾಗೂ ಗುರು ಬಲ ಪಡೆಯುತ್ತಾರೆ. ತಾಯಿ ಚಾಮುಂಡೇಶ್ವರಿ ದೇವಿಯ ಕೃಪೆಯಿಂದ ಇವರ ಜೀವನದಲ್ಲಿ ಎಲ್ಲವೂ ಸುಗಮವಾಗಿ ನಡೆಯುತ್ತದೆ ದಾರಿದ್ರ್ಯ ದೂರವಾಗುತ್ತದೆ ಹಾಗಾದರೆ ಅದೃಷ್ಟವನ್ನು ಪಡೆಯುವ ಆರು ರಾಶಿಗಳು ಯಾವುವು ಯಾವೆಲ್ಲಾ ವಿಷಯದಲ್ಲಿ ಅದೃಷ್ಟ ಪಡೆಯಲಿದ್ದಾರೆ ಎಂಬುದನ್ನು ಈ ಲೇಖನದಲ್ಲಿ ನೋಡೋಣ

11 ವರ್ಷಗಳ ನಂತರ ಈ ಆರು ರಾಶಿಯಲ್ಲಿ ಜನಿಸಿದವರಿಗೆ ಮಹಾ ಅದೃಷ್ಟ ದೊರೆಯಲಿದೆ, ಇವರು ಆಗರ್ಭ ಶ್ರೀಮಂತರಾಗುವ ಯೋಗ ಬಲವನ್ನು ಪಡೆಯಲಿದ್ದಾರೆ. ಅದೃಷ್ಟ ಪಡೆಯುವ ಆರು ರಾಶಿಗಳೆಂದರೆ ಮೇಷ, ಸಿಂಹ, ಧನಸ್ಸು, ಕರ್ಕಾಟಕ, ತುಲಾ ಹಾಗೂ ಮಕರ ರಾಶಿ ಇವರು ಮಾಡುವ ಕೆಲಸ ಕಾರ್ಯದ ಬಗ್ಗೆ ಹೆಚ್ಚು ಗಮನವನ್ನು ವಹಿಸಬೇಕು ಇದರಿಂದ ಮಾಡುವ ಕೆಲಸಗಳಲ್ಲಿ ಹೆಚ್ಚು ಪ್ರಗತಿ ಕಾಣಲು ಸಾಧ್ಯವಾಗುತ್ತದೆ. ಗಮನವಿಟ್ಟು ಕೆಲಸ ಕಾರ್ಯವನ್ನು ಮಾಡುತ್ತಿದ್ದರೆ ಆದಾಯದ ಹರಿವು ಹೆಚ್ಚಾಗುತ್ತದೆ. ವಿದೇಶದಲ್ಲಿ ಕೆಲಸ ಮಾಡಬೇಕು ಎಂದು ಆಸೆ ಪಟ್ಟವರಿಗೆ ಈ ಸಮಯದಲ್ಲಿ ಅವಕಾಶಗಳು ಸಿಗುತ್ತದೆ ಸಿಕ್ಕ ಅವಕಾಶಗಳನ್ನು ಸರಿಯಾಗಿ ಉಪಯೋಗಿಸಿಕೊಳ್ಳುವುದು ನಿಮ್ಮ ಕೈಯಲ್ಲಿರುತ್ತದೆ.

ಹಿರಿಯ ಅಧಿಕಾರಿಗಳಿಂದ ಹಾಗೂ ಸಹದ್ಯೋಗಿಗಳಿಂದ ಮಾರ್ಗದರ್ಶನ ಪಡೆದು ಕೆಲಸ ಮಾಡುವುದು ಮುಖ್ಯವಾಗಿದೆ ಇದರಿಂದ ಕೆಲಸದಲ್ಲಿ ಯಶಸ್ಸು ಸಿಗುತ್ತದೆ. ಈ ರಾಶಿಗಳಲ್ಲಿ ಜನಿಸಿದವರಿಗೆ ಮಕ್ಕಳು ಇದ್ದಾರೆ ಅವರು ನಿಮ್ಮೊಂದಿಗೆ ಇರಲು ಇಷ್ಟಪಡುತ್ತಾರೆ ಹೀಗಾಗಿ ಮಕ್ಕಳಿಗೆ ಸ್ವಲ್ಪ ಸಮಯವನ್ನು ಮೀಸಲಿಡಿ. ಕುಟುಂಬದ ಬೆಂಬಲ ಸಂಪೂರ್ಣವಾಗಿ ಇರುವುದರಿಂದ ಮಾಡುವ ಕೆಲಸ ಕಾರ್ಯಗಳಲ್ಲಿ ಯಶಸ್ಸು ತಾನಾಗಿಯೆ ಸಿಗುತ್ತದೆ. ಸಮಾಜದಲ್ಲಿ ಈ ರಾಶಿಯವರು ಉತ್ತಮ ಕೆಲಸ ಕಾರ್ಯಗಳನ್ನು ಮಾಡುವುದರಿಂದ ಸಮಾಜದಲ್ಲಿ ಒಳ್ಳೆಯ ಸ್ಥಾನ ಮಾನ ಗೌರವ ಪಡೆಯುವ ಸಾಧ್ಯತೆ ಇದೆ. ಈ ರಾಶಿಗಳಲ್ಲಿ ಜನಿಸಿದವರಿಗೆ ಎಷ್ಟೊ ವರ್ಷದಿಂದ ಭೇಟಿಯಾಗದ ಹಳೆಯ ಸ್ನೇಹಿತರ ಭೇಟಿಯಾಗುವ ಸಂದರ್ಭಗಳು ಒದಗಿಬರಬಹುದು.

ಈ ರಾಶಿಯ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನ ಕೊಟ್ಟು ಓದಿದರೆ ಉತ್ತಮ ಫಲಿತಾಂಶವನ್ನು ಪಡೆಯುವ ಸಾಧ್ಯತೆ ಇದೆ ಹಾಗೆಯೆ ಪ್ರಗತಿ ಕಾಣಲು ಸಾಧ್ಯ, ವಿದ್ಯಾರ್ಥಿಗಳು ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಹೆಚ್ಚು ಹೆಚ್ಚು ಓದಬೇಕು. ಒಟ್ಟಾರೆಯಾಗಿ ಮೇಷ, ಧನಸ್ಸು ಸಿಂಹ, ಕರ್ಕಾಟಕ, ತುಲಾ ಹಾಗೂ ಮಕರ ರಾಶಿಗಳಲ್ಲಿ ಜನಿಸಿದವರು ಹಿಂದೆಂದೂ ಕಾಣದ ಅದೃಷ್ಟವನ್ನು ಪಡೆಯಲಿದ್ದಾರೆ ಈ ರಾಶಿಗಳಲ್ಲಿ ಜನಿಸಿದವರಿಗೆ ಒಳ್ಳೆಯ ಅವಕಾಶಗಳು ದೊರೆತಿದ್ದು ಅವಕಾಶಗಳ ಸದ್ ಬಳಕೆಯನ್ನು ಮಾಡಿಕೊಂಡರೆ ಜೀವನದಲ್ಲಿ ಉತ್ತಮ ಸ್ಥಾನಕ್ಕೆ ಬಂದು ಆಗರ್ಭ ಶ್ರೀಮಂತರಾಗಿ ಜೀವನ ನಡೆಸಬಹುದು.

ಈ ರಾಶಿಗಳಲ್ಲಿ ನಿಮ್ಮ ರಾಶಿ ಇದೆಯೆ ಇಲ್ಲವೆ ಎಂಬುದನ್ನು ನೋಡಿಕೊಳ್ಳಿ ಹಾಗೂ ಈ ರಾಶಿಗಳಲ್ಲಿ ಜನಿಸಿದವರು ನಿಮಗೆ ಗೊತ್ತಿದ್ದಲ್ಲಿ ಅವರಿಗೆ ಈ ಮಾಹಿತಿಯನ್ನು ಖಂಡಿತ ತಿಳಿಸಿ ಹಾಗೂ ಈ ಲೇಖನವನ್ನು ಓದಿದ ಪ್ರತಿಯೊಬ್ಬರು ಓಂ ಚಾಮುಂಡೇಶ್ವರಿ ನಮಃ ಎಂದು ಪಠಿಸಿ ಚಾಮುಂಡೇಶ್ವರಿ ಸಕಲ ಜೀವರಾಶಿಗಳಿಗೂ ಒಳ್ಳೆಯದನ್ನು ಮಾಡಲಿ.

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯ ಪೀಠಂ ಪಂಡಿತ್ ಶ್ರೀ ವಾಸುದೇವನ್ ದೀಕ್ಷಿತ್ 9972074730 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ನಿಮ್ಮ ಭವಿಷ್ಯವನ್ನು ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ಮದುವೆಯಲ್ಲಿ ವಿಳಂಬ ,ಇಷ್ಟಪಟ್ಟವರು ನಿಮ್ಮಂತಾಗಲು ,ಹೆಚ್ಚು ನಂಬಿಕೆ ದ್ರೋಹಗಳಿಗೆ ಒಳಗಾಗಿದ್ದರೆ ,ದಾಂಪತ್ಯದಲ್ಲಿ ತೊಂದರೆ ,ಪ್ರೀತಿ ಪ್ರೇಮ ವಿವಾಹದ ಬಗ್ಗೆ ,ಸಂತಾನ ಸಮಸ್ಯೆ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಆಗಬೇಕ?ಸ್ಥಿರವಾದ ಉದ್ಯೋಗ ಪ್ರಾಪ್ತಿಯಾಗಬೇಕೆ?ಭೂ ಪಿತ್ರಾರ್ಜಿತ ಆಸ್ತಿಪಾಸ್ತಿಗಳಿಗೆ ಬಗ್ಗೆ ತಿಳಿಯಬೇಕೆ? ಸ್ತ್ರೀ -ಪುರುಷ ಪ್ರೇಮ ವಿಚಾರದಂತಹ ಸಮಸ್ಯೆ ,ನಿಮ್ಮ ಜೀವನದ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9972074730 ಇದಲ್ಲದೆ ಅಮಾವಾಸ್ಯೆ ಹುಣ್ಣಿಮೆ ಪೂಜೆ ಅನುಷ್ಠಾನಗಳಿಂದ ಅಷ್ಟಮಂಡಲ ಪ್ರಶ್ನೆ ಕವಡೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶತಸಿದ್ಧ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9972074730.

WhatsApp Group Join Now
Telegram Group Join Now

By

Leave a Reply

Your email address will not be published. Required fields are marked *

error: Content is protected !!
Footer code: