Kumara Bangarappa: ಹುಟ್ಟು ಹಬ್ಬದ ಅಂಗವಾಗಿ ಕುಟುಂಬ ಸಮೇತರಾಗಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಕುಮಾರ್ ಬಂಗಾರಪ್ಪ!

0

Kumara Bangarappa: ಸ್ನೇಹಿತರೆ ಸಿನಿಮಾ ಹಾಗೂ ರಾಜಕೀಯವಾಗಿ ಗುರುತಿಸಿಕೊಂಡಿರುವಂತಹ ಕುಮಾರ್ ಬಂಗಾರಪ್ಪನವರು ಕಳೆದ ಕೆಲವು ದಿನಗಳ ಹಿಂದಷ್ಟೇ ಅಂದರೆ ಸೆಪ್ಟೆಂಬರ್ 28 ನೇ ತಾರೀಖಿನಂದು ತಮ್ಮ 60ನೇ ವರ್ಷದ ಹುಟ್ಟುಹಬ್ಬವನ್ನು ಕುಟುಂಬಸ್ಥರೊಂದಿಗೆ ಬಹಳ ಅದ್ದೂರಿಯಾಗಿ ಆಚರಿಸಿಕೊಂಡರು. ಆ ಕೆಲ ಫೋಟೋಗಳನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ವೈರಲ್ ಆಗಿದ್ದಂತಹ ಮಾಜಿ ಶಾಸಕ ಕುಮಾರ್ ಬಂಗಾರಪ್ಪನವರು(Kumar Bangarappa) ತಮ್ಮ ಜನ್ಮದಿನದಂದೇ ಮೈಸೂರಿನ ನಾಡ ದೇವತೆ ಚಾಮುಂಡೇಶ್ವರಿ ದೇವಾಲಯಕ್ಕೆ (Chamundeshwari Temple) ತಮ್ಮ ಕುಟುಂಬ ಸಮೇತರಾಗಿ ಭೇಟಿ ನೀಡಿ ತಾಯಿಯ ಅನುಗ್ರಹಕ್ಕೆ ಪಾತ್ರರಾಗಿದ್ದಾರೆ.

ಹೌದು ಗೆಳೆಯರೇ ಚಾಮುಂಡೇಶ್ವರಿ ದೇವಸ್ಥಾನದ ಮುಂದೆ ನಿಂತು ಕುಮಾರ್ ಬಂಗಾರಪ್ಪ ತಮ್ಮ ಪತ್ನಿ ವಿದ್ಯುಲತಾ ಹಾಗೂ ಇಬ್ಬರು ಮಕ್ಕಳಾದ ಲಾವಣ್ಯ ಹಾಗೂ ಅರ್ಜುನ್ ಅವರೊಂದಿಗೆ ತೆಗೆಸಿಕೊಂಡಿರುವ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಸದ್ಯ ಈ ಫೋಟೋ ನೆಟ್ಟಿಗರನ್ನು ಆಕರ್ಷಿಸುತ್ತಿದ್ದು, ಬಿಜೆಪಿ ನಾಯಕನಿಗೆ ಚಾಮುಂಡೇಶ್ವರಿ ತಾಯಿಯ ಮೇಲೆ ಇರುವಂತಹ ಭಕ್ತಿ ಪ್ರೀತಿ ಕಂಡು ಮೆಚ್ಚುಗೆಯ ವ್ಯಕ್ತಪಡಿಸುತ್ತಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸೆಲೆಬ್ರಿಟಿಗಳ ಹುಟ್ಟುಹಬ್ಬ ಎಂದರೆ ಯಾವುದಾದರೂ ರೆಸ್ಟೋರೆಂಟ್ ಅಥವಾ ಪಬ್ಗಳಲ್ಲಿ ತಮ್ಮ ಸ್ನೇಹಿತರೊಂದಿಗೆ ಸೇರಿ ಕುಣಿಯುತ್ತ ಹಾಡುತ್ತಾ ಎಂಜಾಯ್ ಮಾಡುತ್ತಾರೆ. ಆದರೆ ಕುಮಾರ್ ಬಂಗಾರಪ್ಪನವರು ಇತರರಿಗೆ ಆದರ್ಶವಾಗುವಂತೆ ಸಾಂಪ್ರದಾಯಿಕ ಉಡುಗೆಯಲ್ಲಿ ಕುಟುಂಬ ಸಮೇತರಾಗಿ ಚಾಮುಂಡಮ್ಮನ ದರುಶನ ಪಡೆದು ದೇವರ ಪೂಜೆಯಲ್ಲಿ ಭಾಗಿಯಾಗಿರುವುದು ವಿಶೇಷವಾಗಿ ಕಂಡುಬಂದಿದೆ.

2018ರಲ್ಲಿ ಸೊರಬ ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದಂತಹ ಕುಮಾರ್ ಬಂಗಾರಪ್ಪನವರು 2023ರಲ್ಲಿ ತಮ್ಮ ಮಧು ಬಂಗಾರಪ್ಪನವರ(Madhu Bangarappa) ವಿರುದ್ಧವಾಗಿಯೇ ಸೋಲನ್ನು ಅನುಭವಿಸಿದರು. ಇದೀಗ ಮತ್ತೆ ರಾಜಕೀಯ ಕ್ಷೇತ್ರದಲ್ಲಿ ಯಶಸ್ಸನ್ನು ಕಾಣಲು ಕುಮಾರ್ ಬಂಗಾರಪ್ಪನವರು ಸಕಲ ಸಿದ್ಧತೆಯನ್ನು ನಡೆಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಮತ್ತೊಮ್ಮೆ ಶಾಸಕರಾಗಿ ಸ್ಥಾನ ಪಡೆಯಲಿದ್ದಾರ? ಎಂಬುದನ್ನು ಕಾದು ನೋಡಬೇಕಿದೆ.

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯ ಪೀಠಂ ಪಂಡಿತ್ ಶ್ರೀ ವಾಸುದೇವನ್ ದೀಕ್ಷಿತ್ 9972074730 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ನಿಮ್ಮ ಭವಿಷ್ಯವನ್ನು ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ಮದುವೆಯಲ್ಲಿ ವಿಳಂಬ ,ಇಷ್ಟಪಟ್ಟವರು ನಿಮ್ಮಂತಾಗಲು ,ಹೆಚ್ಚು ನಂಬಿಕೆ ದ್ರೋಹಗಳಿಗೆ ಒಳಗಾಗಿದ್ದರೆ ,ದಾಂಪತ್ಯದಲ್ಲಿ ತೊಂದರೆ ,ಪ್ರೀತಿ ಪ್ರೇಮ ವಿವಾಹದ ಬಗ್ಗೆ ,ಸಂತಾನ ಸಮಸ್ಯೆ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಆಗಬೇಕ?ಸ್ಥಿರವಾದ ಉದ್ಯೋಗ ಪ್ರಾಪ್ತಿಯಾಗಬೇಕೆ?ಭೂ ಪಿತ್ರಾರ್ಜಿತ ಆಸ್ತಿಪಾಸ್ತಿಗಳಿಗೆ ಬಗ್ಗೆ ತಿಳಿಯಬೇಕೆ? ಸ್ತ್ರೀ -ಪುರುಷ ಪ್ರೇಮ ವಿಚಾರದಂತಹ ಸಮಸ್ಯೆ ,ನಿಮ್ಮ ಜೀವನದ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9972074730 ಇದಲ್ಲದೆ ಅಮಾವಾಸ್ಯೆ ಹುಣ್ಣಿಮೆ ಪೂಜೆ ಅನುಷ್ಠಾನಗಳಿಂದ ಅಷ್ಟಮಂಡಲ ಪ್ರಶ್ನೆ ಕವಡೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶತಸಿದ್ಧ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9972074730.

Leave A Reply

Your email address will not be published.

error: Content is protected !!
Footer code: