ನವೆಂಬರ್ 13 ರಂದು ಭಯಂಕರ ದೀಪಾವಳಿ ಅಮವಾಸೆ, ಈ 7 ರಾಶಿಯವರಿಗೆ ಬಾರಿ ಅದೃಷ್ಟ

0

ಮುಂದಿನ ವಾರದಲ್ಲಿ ನಾವೆಲ್ಲರೂ ಸಂಭ್ರಮದಿಂದ ಆಚರಿಸುವ ದೀಪಾವಳಿ ಹಬ್ಬ ನಡೆಯಲಿದ್ದು ಕೆಲವು ರಾಶಿಗಳಲ್ಲಿ ಜನಿಸಿದವರು ದೀಪಾವಳಿ ಹಬ್ಬದ ನಂತರ ತಮ್ಮ ಜೀವನದಲ್ಲಿ ಸಾಕಷ್ಟು ಬದಲಾವಣೆಗಳನ್ನು ನೋಡುತ್ತಾರೆ. ಹಾಗಾದರೆ ಯಾವ ರಾಶಿಗಳಲ್ಲಿ ಜನಿಸಿದವರಿಗೆ ದೀಪಾವಳಿ ವಿಶೇಷವಾಗಲಿದೆ ಎನ್ನುವುದನ್ನು ಈ ಲೇಖನದಲ್ಲಿ ನೋಡೋಣ

ಇದೆ ನವೆಂಬರ್ 13 ನೆ ತಾರೀಖು ವಿಶೇಷವಾದ ಮತ್ತು ಭಯಂಕರವಾದ ದೀಪಾವಳಿ ಅಮಾವಾಸ್ಯೆ ಇದೆ ಈ ದೀಪಾವಳಿ ಬಹಳ ಶಕ್ತಿಶಾಲಿಯಾಗಿದೆ. ಈ ದೀಪಾವಳಿ ನಂತರ ಕೆಲವು ರಾಶಿಗಳಲ್ಲಿ ಜನಿಸಿದವರಿಗೆ ಒಳ್ಳೆಯ ದಿನಗಳು ಬರಲಿದೆ ಮುಟ್ಟಿದ್ದೆಲ್ಲಾ ಬಂಗಾರವಾಗಲಿದೆ. ಮೇಷ, ಕುಂಭ, ಮಕರ, ಧನಸ್ಸು, ಮೀನ, ವೃಷಭ ಹಾಗೂ ತುಲಾ ರಾಶಿಯಲ್ಲಿ ಜನಿಸಿದವರು ದೀಪಾವಳಿಯ ನಂತರ ಇವರು ತಮ್ಮ ಜೀವನದಲ್ಲಿರುವ ಎಲ್ಲಾ ರೀತಿಯ ಕಷ್ಟಗಳನ್ನು ದೂರ ಮಾಡಿಕೊಳ್ಳುತ್ತಾರೆ ಜೊತೆಗೆ ಯಾವುದೆ ಸಮಸ್ಯೆ ಎದುರಾದರೂ ಎದುರಿಸುವ ಧೈರ್ಯ ಬರುತ್ತದೆ. ಜೀವನದಲ್ಲಿ ಸಾಕಷ್ಟು ಬದಲಾವಣೆಗಳು ಕಂಡುಬರುತ್ತದೆ ಆದಾಯದ ಹರಿವು ಹೆಚ್ಚಾಗುತ್ತದೆ ಹಾಗೂ ಒಳ್ಳೆಯ ಅವಕಾಶಗಳನ್ನು ಪಡೆದುಕೊಳ್ಳುತ್ತಾರೆ. ಸಕಾರಾತ್ಮಕ ಚಿಂತನೆ ಮಾಡಲು ಸಾಧ್ಯವಾಗುತ್ತದೆ ಹೆಚ್ಚು ಸಕಾರಾತ್ಮಕವಾಗಿದ್ದಾಗ ನಕಾರಾತ್ಮಕ ಶಕ್ತಿ ದೂರವಾಗುತ್ತದೆ.

ಅಂಗವಿಕಲರಿಗೆ ಬಡವರಿಗೆ ಸ್ನೇಹಿತರಿಗೆ ಸಹಾಯ ಮಾಡುವುದರಿಂದ ಇವರು ಮೆಚ್ಚುಗೆಗೆ ಪಾತ್ರರಾಗುತ್ತಾರೆ. ಈ ರಾಶಿಗಳಲ್ಲಿ ಜನಿಸಿದವರು ಯಾರೊಂದಿಗಾದರೂ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕಾಗುತ್ತದೆ ಏಕೆಂದರೆ ಮಾತಿನಿಂದ ಸಮಸ್ಯೆಗಳು ಉದ್ಭವವಾಗುವ ಸಾಧ್ಯತೆ ಇದೆ. ವಿಷಯ ಚಿಕ್ಕದಾಗಿದ್ದರು ದೊಡ್ಡ ಸಮಸ್ಯೆಗೆ ಕಾರಣವಾಗಬಹುದು ಹೀಗಾಗಿ ಮಾತಿನ ಬಗ್ಗೆ ಎಚ್ಚರಿಕೆ ಇರಲಿ. ಇವರು ಉದ್ಯೋಗದ ಸ್ಥಳದಲ್ಲಿ ಅನುಭವಿ ಹಿರಿಯರ ಸಲಹೆಯನ್ನು ಪಡೆದುಕೊಳ್ಳಬೇಕಾಗುತ್ತದೆ.

ಈ ರಾಶಿಗಳಲ್ಲಿ ಜನಿಸಿದವರು ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಲೇಬೇಕು ಒಂದು ವೇಳೆ ಆರೋಗ್ಯದ ಕಡೆ ನಿರ್ಲಕ್ಷ ವಹಿಸಿದರೆ ದೊಡ್ಡ ಸಮಸ್ಯೆ ಎದುರಾಗುತ್ತದೆ. ಯಾವುದೆ ವಿಷಯದಲ್ಲಿ ನಿರ್ಧಾರ ತೆಗೆದುಕೊಳ್ಳಬೇಕೆಂದರೆ ಹತ್ತು ಸರಿ ಯೋಚನೆ ಮಾಡಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಏಕೆಂದರೆ ತೆಗೆದುಕೊಳ್ಳುವ ನಿರ್ಧಾರದಿಂದ ಸಮಸ್ಯೆ ಆಗಬಾರದು. ಒಟ್ಟಿನಲ್ಲಿ ಈ ದೀಪಾವಳಿ ಕೆಲವು ರಾಶಿಗಳಲ್ಲಿ ಜನಿಸಿದವರ ಪಾಲಿಗೆ ಉತ್ತಮ ಫಲವನ್ನು ಕೊಡುವ ದೀಪಾವಳಿಯಾಗಿದೆ. ಈ ಮಾಹಿತಿಯನ್ನು ತಪ್ಪದೆ ಎಲ್ಲರಿಗೂ ತಿಳಿಸಿ, ಮುಂಚಿತವಾಗಿ ಎಲ್ಲರಿಗೂ ದೀಪಾವಳಿಯ ಶುಭಾಶಯಗಳು.

ಶ್ರೀ ಪಂಚಮುಖಿ ಜ್ಯೋತಿಷ್ಯo ಪಂಡಿತ್ ಶ್ರೀ ಗಣೇಶ್ ಕುಮಾರ್ ಫೋನಿನ ಮೂಲಕ ಪರಿಹಾರ 9880444450 ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 600 ವರ್ಷಗಳ ಹಳೆಯ 108 ಜ್ಯೋತಿಷ್ಯ ಮಂತ್ರಗಳಿಂದ, ಮದುವೆ ಸಂತಾನ, ದಾಂಪತ್ಯ, ಪ್ರೇಮ ವಿಚಾರ, ಮಾನಸಿಕ, ಗೃಹಶಾಂತಿ, ವಿದ್ಯೆ, ಅರೋಗ್ಯ, ವಿದೇಶ ಪ್ರಯಾಣ, ಹಣಕಾಸು, ವ್ಯಾಪಾರ ಉದ್ಯೋಗ, ಕೋರ್ಟ್ ಕೇಸು, ಸಾಲಬಾದೆ, ಮಾಟಬಾದೆ, ಶತೃಕಾಟ, ಅಷ್ಟೇ ಅಲ್ಲದೆ ರಾಜಯೋಗ ವಶ, ಅಖಂಡ ರಾಜಯೋಗವಶಗಳು ಇನ್ನಿತರ ಕಠಿಣ ನಿಗೂಢ ಹಾಗೂ ಗುಪ್ತ ಸಮಸ್ಯೆಗಳಿಗೆ ಸಲಹೆ ಮತ್ತು ಪರಿಹಾರ ಶತಸಿದ್ಧ.ಶ್ರೀ ಪಂಚಮುಖಿ ಜ್ಯೋತಿಷ್ಯo ಪಂಡಿತ್ ಶ್ರೀ ಗಣೇಶ್ ಕುಮಾರ್ 9880444450 ಮೈಸೂರ್ ಸರ್ಕಲ್ (ಸಿರ್ಸಿ ಸರ್ಕಲ್) ಚಾಮರಾಜಪೇಟೆ ಬೆಂಗಳೂರು

Leave A Reply

Your email address will not be published.

error: Content is protected !!
Footer code: